Webdunia - Bharat's app for daily news and videos

Install App

G.ಪರಮೇಶ್ವರ್ ಸ್ವಕ್ಷೇತ್ರದಲ್ಲಿ ಮತ ಬಹಿಷ್ಕಾರ

Webdunia
ಶನಿವಾರ, 8 ಏಪ್ರಿಲ್ 2023 (21:00 IST)
ಮಾಜಿ ಡಿಸಿಎಂ G. ಪರಮೇಶ್ವರ್ ಸ್ವಕ್ಷೇತ್ರದ ತುಮಕೂರಿನ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ. ಬರೋಬ್ಬರಿ 13 ಗ್ರಾಮಗಳಿಂದ ಮತದಾನ ಬಹಿಷ್ಕಾರಿಸಲಾಗಿದೆ. 2016ರಲ್ಲಿ ಸುಧಾಕರ್ ಲಾಲ್ ಶಾಸಕರಾಗಿದ್ದಾಗ ಕ್ರಷರ್ ಮಂಜೂರಾಗಿದೆ. ಶ್ರೀ ಧನಲಕ್ಷ್ಮಿ ಸ್ಟೋನ್ ಕ್ರಷರ್ ಮಾಲೀಕತ್ವದ ಕ್ರಷರ್ ತೆರೆಯಲು ಬಿಡದೇ ಗ್ರಾಮಸ್ಥರು ಹೋರಾಟ ನಡೆಸುತ್ತಿದ್ದಾರೆ. ಆದರೆ ಗ್ರಾಮಸ್ಥರ ಮನವಿಗಳಿಗೆ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಅಧಿಕಾರಿಗಳ ನಡೆಗೆ ಬೇಸತ್ತು ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ. 13 ಹಳ್ಳಿಯ ಒಟ್ಟು 5,000ಕ್ಕೂ ಹೆಚ್ಚು ಮತದಾರರು ಮತದಾನ ಬಹಿಷ್ಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶರಬತ್‌ ಜಿಹಾದ್‌ ಹೇಳಿಕೆಗೆ ಸ್ವೀಕಾರರ್ಹವಲ್ಲ: ಬಾಬಾ ರಾಮ್‌ದೇವ್‌ ವಿರುದ್ಧ ಡೆಲ್ಲಿ ಹೈಕೋರ್ಟ್‌ ಗರಂ

Wing commander assault: ಭಾಷೆ ವಿಚಾರಕ್ಕೆ ಇನ್ನೊಬ್ಬರ ಮೇಲೆ ಹಲ್ಲೆ ನಡೆಸುವ ಸಣ್ಣ ಬುದ್ಧಿ ಕನ್ನಡಿಗರದ್ದಲ್ಲ: ಸಿದ್ದರಾಮಯ್ಯ ಗುಡುಗು

ವಿದೇಶಗಳಲ್ಲಿ ರಾಷ್ಟ್ರ ಗೌರವಕ್ಕೆ ಧಕ್ಕೆ ತಂದ ರಾಹುಲ್ ಗಾಂಧಿ: ಬಿವೈ ವಿಜಯೇಂದ್ರ

ದುಬೈನಿಂದ ಬಂದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಹತ್ಯೆಗೈದು ಸೂಟ್‌ಕೇಸ್‌ನಲ್ಲಿ ತುಂಬಿದ ಪತ್ನಿ

Hizab vs Janeu: ನಿಮಗೆ ಜನಿವಾರ ಎಷ್ಟು ಮುಖ್ಯವೋ ನಮಗೆ ಹಿಜಾಬ್ ಕೂಡಾ ಮುಖ್ಯ: ಅಲಿಯಾ ಅಸ್ಸಾದಿ ಟ್ವೀಟ್ ಕಿಡಿ

ಮುಂದಿನ ಸುದ್ದಿ
Show comments