Webdunia - Bharat's app for daily news and videos

Install App

ಜಿ20 ಶೃಂಗ ಸಭೆ: ನಿಷೇಧಾಜ್ಞೆ ಜಾರಿ

Webdunia
ಗುರುವಾರ, 24 ಆಗಸ್ಟ್ 2023 (18:00 IST)
ನವದೆಹಲಿಯಲ್ಲಿ ಜಿ20 ಶೃಂಗಸಭೆ ಹಿನ್ನೆಲೆ ದೆಹಲಿ ಸುತ್ತಲೂ ನಿಷೇದಾಜ್ಞೆ ಜಾರಿಗೆ ಸಿದ್ದತೆ ಮಾಡಲಾಗಿದೆ.ಶಾಲೆ- ಕಾಲೇಜುಗಳಗಳು, ಕಚೇರಿಗಳು, ಅಂಗಡಿ ಮುಂಗಟ್ಟು, ಮಾಲ್‌ಗಳು ಸಂಪೂರ್ಣ ಬಂದ್ ಮಾಡಲಾಗಿದೆ.ರಸ್ತೆ ಸಂಚಾರದಲ್ಲಿ ನಿರ್ಬಂಧಗಳನ್ನು ಸಹ ವಿಧಿಸಲು ನಿರ್ಧಾರ ಮಾಡಲಾಗಿದ್ದು, ಸೆಪ್ಟೆಂಬರ್ 8ರಿಂದ 10 ರವರೆಗೆ ಸಂಚಾರ ನಿರ್ಬಂಧಗಳನ್ನು ಹೇರಲಾಗಿದೆ. ಸೆಪ್ಟೆಂಬರ್ 7ರ ರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿಗೆ ಬರಲಿದೆ. ನವದೆಹಲಿಗೆ VVIPಗಳನ್ನು ಹೊರತುಪಡಿಸಿ ಬೇರೆ ಯಾರು ಪ್ರವೇಶಿಸುವಂತಿಲ್ಲ.

ಜಿ20 ಪಾಸ್ ಹೊಂದಿದವರಿಗೆ ಮಾತ್ರ ಒಡಾಟಕ್ಕೆ ಅವಕಾಶ ಸಿಗಲಿದೆ. ಮೂರು ದಿನಗಳ ಕಾಲ ದೆಹಲಿಯಲ್ಲಿ ಸಚಿವರುಗಳ ಸಭೆ ಹಿನ್ನೆಲೆ ಓಡಾಟ ನಿರ್ಬಂಧಿಸಲಾಗಿದೆ. G20 ಸಮಯದಲ್ಲಿ ದೆಹಲಿ ಬಹುತೇಕ ಬಂದ್ ಆಗಿರಲಿದೆ. ಮೆಟ್ರೋ ಓಡಾಟಕ್ಕೆ ಮಾತ್ರ ಅವಕಾಶ ಇರಲಿದೆ. ಅಗತ್ಯ ವಸ್ತುಗಳ ಸಾಗಾಟಕ್ಕೆ ಮಾತ್ರ ಅವಕಾಶವಿದೆ. ಔಷಧ, ಹಾಲು, ಹಣ್ಣು, ತರಕಾರಿಗಳನ್ನು ಸಾಗಿಸುವ ಸಣ್ಣ ಪ್ರಮಾಣದ ವಾಹನಗಳಿಗೆ ಅವಕಾಶ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

ಮುಂದಿನ ಸುದ್ದಿ
Show comments