Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಜಿ 20 ಶೃಂಗಸಭೆ ಆಯೋಜನೆ

Webdunia
ಭಾನುವಾರ, 5 ಫೆಬ್ರವರಿ 2023 (18:13 IST)
ಭಾರತವು‌ ಪ್ರತಿಷ್ಠಿತ ಜಿ 20 ಶೃಂಗಸಭೆಯನ್ನು ಆಯೋಜನೆ ಮಾಡಿದೆ. ಇದು ಅಂತರಾಷ್ಟ್ರೀಯ ಸಹಕಾರಕ್ಕಾಗಿ ಪ್ರಧಾನ ವೇದಿಕೆಯಾಗಲಿದೆ ಎಂದು ಕೇಂದ್ರ ಇಂಧನ ಸಚಿವ ಆರ್ .ಕೆ ಸಿಂಗ್ ಹೇಳಿದರು. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ಅಂತರಾಷ್ಟ್ರೀಯ ಆರ್ಥಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಕಾರ್ಯ  ಈ ಸಭೆಯಲ್ಲಿ ಆಗಲಿದೆ. G20 ಸದಸ್ಯರು ಇದರಲ್ಲಿ ಭಾಗಿಯಾಗಲಿದ್ದಾರೆ.ಉತ್ತಮ ಆಡಳಿತ ರೂಪಿಸಲು ಹಾಗೂ ಬಲಪಡಿಸಲು ಪ್ರಮುಖ ಪಾತ್ರವಹಿಸುತ್ತದೆ. ಇಂಧನ ಪರಿವರ್ತನೆ ಕಾರ್ಯತಂಡ ಕೆಲ ಕ್ಷೇತ್ರಗಳಿಗೆ ಆಧ್ಯತೆ ನೀಡಿದೆ. ಇಂಧನ ಪರಿವರ್ತನೆಗಾಗಿ ಕಡಿಮೆ ವೆಚ್ಚ ಮಾಡುವುದು. ಕಾರ್ಬನ್ ಹೊರಸೂಸುವಿಕೆಯಲ್ಲಿ ಪರಿವರ್ತನೆ ತರುವುದು ಸೇರಿದಂತೆ ಅನೇಕ ವಿಷಯಗಳು ಮತ್ತು ಬದಲಾವಣೆ ಆಗಲಿವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments