ಬೆಂಗಳೂರಿನಲ್ಲಿ ಜಿ 20 ಶೃಂಗಸಭೆ ಆಯೋಜನೆ

Webdunia
ಭಾನುವಾರ, 5 ಫೆಬ್ರವರಿ 2023 (18:13 IST)
ಭಾರತವು‌ ಪ್ರತಿಷ್ಠಿತ ಜಿ 20 ಶೃಂಗಸಭೆಯನ್ನು ಆಯೋಜನೆ ಮಾಡಿದೆ. ಇದು ಅಂತರಾಷ್ಟ್ರೀಯ ಸಹಕಾರಕ್ಕಾಗಿ ಪ್ರಧಾನ ವೇದಿಕೆಯಾಗಲಿದೆ ಎಂದು ಕೇಂದ್ರ ಇಂಧನ ಸಚಿವ ಆರ್ .ಕೆ ಸಿಂಗ್ ಹೇಳಿದರು. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ಅಂತರಾಷ್ಟ್ರೀಯ ಆರ್ಥಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಕಾರ್ಯ  ಈ ಸಭೆಯಲ್ಲಿ ಆಗಲಿದೆ. G20 ಸದಸ್ಯರು ಇದರಲ್ಲಿ ಭಾಗಿಯಾಗಲಿದ್ದಾರೆ.ಉತ್ತಮ ಆಡಳಿತ ರೂಪಿಸಲು ಹಾಗೂ ಬಲಪಡಿಸಲು ಪ್ರಮುಖ ಪಾತ್ರವಹಿಸುತ್ತದೆ. ಇಂಧನ ಪರಿವರ್ತನೆ ಕಾರ್ಯತಂಡ ಕೆಲ ಕ್ಷೇತ್ರಗಳಿಗೆ ಆಧ್ಯತೆ ನೀಡಿದೆ. ಇಂಧನ ಪರಿವರ್ತನೆಗಾಗಿ ಕಡಿಮೆ ವೆಚ್ಚ ಮಾಡುವುದು. ಕಾರ್ಬನ್ ಹೊರಸೂಸುವಿಕೆಯಲ್ಲಿ ಪರಿವರ್ತನೆ ತರುವುದು ಸೇರಿದಂತೆ ಅನೇಕ ವಿಷಯಗಳು ಮತ್ತು ಬದಲಾವಣೆ ಆಗಲಿವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments