Webdunia - Bharat's app for daily news and videos

Install App

ಮತ್ತೆ ಗಬ್ಬೆದ್ದು ನಾರಲಿದ್ಯಾ ಸಿಲಿಕಾನ್ ಸಿಟಿ ಬೆಂಗಳೂರು,,!

Webdunia
ಸೋಮವಾರ, 13 ಮಾರ್ಚ್ 2023 (15:55 IST)
ಸಿಲಿಕಾನ್ ಸಿಟಿ, ಐಟಿ ಸಿಟಿ, ಗಾರ್ಡನ್ ಸಿಟಿ ಅಂತಾ ಕರೆಸಿಕೊಳ್ಳುವ ನಮ್ಮ‌ ಬೆಂಗಳೂರು ಗಾರ್ಬೇಜ್ ಸಿಟಿಯಾಗಲಿದೆ.ಕೆಲಸ ಖಾಯಂ ಗೊಳಿಸದ ಹಿನ್ನೆಲೆ ಪೌರಕಾರ್ಮಿಕರಿಂದ ಮುಷ್ಕರ ಆಯ್ತು.ಇದೀಗ ಚಾಲಕರಿಂದ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
 
ಕೆಲಸ ಖಾಯಂ ಗೊಳಿಸದ ಹಿನ್ನೆಲೆ ಚಾಲಕರ ಮುಷ್ಕರ ನಡೆಸ್ತಿದ್ದಾರೆ.ಬಿಬಿಎಂಪಿ ಪೌರಕಾರ್ಮಿಕರ ಸಂಘ ಮತ್ತು ಕಾರ್ಮಿಕ ಸಂರಕ್ಷಣಾ ಟ್ರೇಡ್ ಯೂನಿಯನ್ ಸಮ್ಮುಖದಲ್ಲಿ ಮನವಿ ಪತ್ರ ನೀಡಿದ್ದು,ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸವಿಲೇವಾರಿಯ ವಾಹನ ಚಾಲಕರು, ಸಹಾಯಕರು, ಲೋಡರ್ ಮತ್ತು ಕ್ಲೀನರ್ ಗಳು ಬಿಬಿಎಂಪಿ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.ಕಸದ ವಿಲೇವಾರಿಯಲ್ಲಿ ತೊಡಗಿರುವ ಎಲ್ಲಾ ವಾಹನ ಚಾಲಕರು, ಸಹಾಯಕರು, ಲೋಡರ್ ಮತ್ತು ಕ್ಲೀನರ್ ಗಳನ್ನು ಖಾಯಂಗೊಳಿಸಬೇಕು ಮತ್ತು ಗುತ್ತಿಗೆ ಪದ್ಧತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ಮಾಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಸಿದ್ದರಾಮಯ್ಯ ಇಲ್ಲದಿದ್ದರೆ ನಾನಿಲ್ಲ: ಕೆಎನ್ ರಾಜಣ್ಣ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

ಮುಂದಿನ ಸುದ್ದಿ
Show comments