Webdunia - Bharat's app for daily news and videos

Install App

ಆಕಸ್ಮಿಕವಾಗಿ ಗುಂಡು ಹಾರಿ ರಾಜ್ಯದ ಬಿಎಸ್ ಎಫ್ ಯೋಧ ಸಾವು

Webdunia
ಬುಧವಾರ, 21 ಜುಲೈ 2021 (16:53 IST)
ಸರ್ವಿಸ್ ರೈಫಲ್ ನಿಂದ ಆಕಸ್ಮಿಕವಾಗಿ ಹಾರಿದ ಗುಂಡು ತಗುಲಿ ಗದಗ ಮೂಲದ ಬಿಎಸ್ ಎಫ್ ಯೋಧ ಮೃತಪಟ್ಟ ಘಟನೆ ಛತ್ತೀಸ್ ಗಢದಲ್ಲಿ ಸಂಭವಿಸಿದೆ.
ಲಕ್ಷ್ಮೇಶ್ವರ ತಾಲೂಕಿನ ಗೋಜನೂರು ಗ್ರಾಮದ ಸೈನಿಕ ಲಕ್ಷ್ಮಣ ಗೌರಣ್ಣವರ (35) ಮೃತಪಟ್ಟಿದ್ದಾರೆ.
ಸೋಮವಾರ ಸಂಜೆ ನಕ್ಸಲ್ 
ಗುಂಡಿಗೆ ಲಕ್ಷ್ಮಣ ಗೌರಣ್ಣವರ ಬಲಿಯಾಗಿದ್ದಾರೆ ಎಂಬ ಬಗ್ಗೆ ವದಂತಿ ಹರಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾಡಳಿತಕ್ಕೆ ಬಿಎಸ್ ಎಫ್ ಅಧಿಕೃತ ಮಾಹಿತಿ ನೀಡಿದೆ.
ಯೋಧನ ಪಾರ್ಥೀವ ಶರೀರ ಹುಟ್ಟೂರಿಗೆ ಆಗಮಿಸುತ್ತಿದ್ದು, ಸಂಜೆ ಹುಟ್ಟೂರಿನಲ್ಲೇ ಅತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ. ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸುವುದಾಗಿ ಗದಗ ಜಿಲ್ಲಾಧಿಕಾರಿ ಎಮ್ ಸುಂದರೇಶ್ ಬಾಬು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments