Webdunia - Bharat's app for daily news and videos

Install App

ಆಕಸ್ಮಿಕವಾಗಿ ಗುಂಡು ಹಾರಿ ರಾಜ್ಯದ ಬಿಎಸ್ ಎಫ್ ಯೋಧ ಸಾವು

Webdunia
ಬುಧವಾರ, 21 ಜುಲೈ 2021 (16:53 IST)
ಸರ್ವಿಸ್ ರೈಫಲ್ ನಿಂದ ಆಕಸ್ಮಿಕವಾಗಿ ಹಾರಿದ ಗುಂಡು ತಗುಲಿ ಗದಗ ಮೂಲದ ಬಿಎಸ್ ಎಫ್ ಯೋಧ ಮೃತಪಟ್ಟ ಘಟನೆ ಛತ್ತೀಸ್ ಗಢದಲ್ಲಿ ಸಂಭವಿಸಿದೆ.
ಲಕ್ಷ್ಮೇಶ್ವರ ತಾಲೂಕಿನ ಗೋಜನೂರು ಗ್ರಾಮದ ಸೈನಿಕ ಲಕ್ಷ್ಮಣ ಗೌರಣ್ಣವರ (35) ಮೃತಪಟ್ಟಿದ್ದಾರೆ.
ಸೋಮವಾರ ಸಂಜೆ ನಕ್ಸಲ್ 
ಗುಂಡಿಗೆ ಲಕ್ಷ್ಮಣ ಗೌರಣ್ಣವರ ಬಲಿಯಾಗಿದ್ದಾರೆ ಎಂಬ ಬಗ್ಗೆ ವದಂತಿ ಹರಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾಡಳಿತಕ್ಕೆ ಬಿಎಸ್ ಎಫ್ ಅಧಿಕೃತ ಮಾಹಿತಿ ನೀಡಿದೆ.
ಯೋಧನ ಪಾರ್ಥೀವ ಶರೀರ ಹುಟ್ಟೂರಿಗೆ ಆಗಮಿಸುತ್ತಿದ್ದು, ಸಂಜೆ ಹುಟ್ಟೂರಿನಲ್ಲೇ ಅತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ. ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸುವುದಾಗಿ ಗದಗ ಜಿಲ್ಲಾಧಿಕಾರಿ ಎಮ್ ಸುಂದರೇಶ್ ಬಾಬು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments