ಆಕಸ್ಮಿಕವಾಗಿ ಗುಂಡು ಹಾರಿ ರಾಜ್ಯದ ಬಿಎಸ್ ಎಫ್ ಯೋಧ ಸಾವು

Webdunia
ಬುಧವಾರ, 21 ಜುಲೈ 2021 (16:53 IST)
ಸರ್ವಿಸ್ ರೈಫಲ್ ನಿಂದ ಆಕಸ್ಮಿಕವಾಗಿ ಹಾರಿದ ಗುಂಡು ತಗುಲಿ ಗದಗ ಮೂಲದ ಬಿಎಸ್ ಎಫ್ ಯೋಧ ಮೃತಪಟ್ಟ ಘಟನೆ ಛತ್ತೀಸ್ ಗಢದಲ್ಲಿ ಸಂಭವಿಸಿದೆ.
ಲಕ್ಷ್ಮೇಶ್ವರ ತಾಲೂಕಿನ ಗೋಜನೂರು ಗ್ರಾಮದ ಸೈನಿಕ ಲಕ್ಷ್ಮಣ ಗೌರಣ್ಣವರ (35) ಮೃತಪಟ್ಟಿದ್ದಾರೆ.
ಸೋಮವಾರ ಸಂಜೆ ನಕ್ಸಲ್ 
ಗುಂಡಿಗೆ ಲಕ್ಷ್ಮಣ ಗೌರಣ್ಣವರ ಬಲಿಯಾಗಿದ್ದಾರೆ ಎಂಬ ಬಗ್ಗೆ ವದಂತಿ ಹರಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾಡಳಿತಕ್ಕೆ ಬಿಎಸ್ ಎಫ್ ಅಧಿಕೃತ ಮಾಹಿತಿ ನೀಡಿದೆ.
ಯೋಧನ ಪಾರ್ಥೀವ ಶರೀರ ಹುಟ್ಟೂರಿಗೆ ಆಗಮಿಸುತ್ತಿದ್ದು, ಸಂಜೆ ಹುಟ್ಟೂರಿನಲ್ಲೇ ಅತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ. ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸುವುದಾಗಿ ಗದಗ ಜಿಲ್ಲಾಧಿಕಾರಿ ಎಮ್ ಸುಂದರೇಶ್ ಬಾಬು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಜಿಲ್ಲೆಗಳ ಹವಾಮಾನ ಬದಲಾವಣೆ ಇಂದು ತಪ್ಪದೇ ಗಮನಿಸಿ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಕೇರಳ ಸಿಎಂ ಆಯ್ಕೆ ಪ್ರಮುಖ ಘಟ್ಟದಲ್ಲಿ, ಖರ್ಗೆಯನ್ನು ಭೇಟಿಯಾದ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments