Webdunia - Bharat's app for daily news and videos

Install App

ಗದಗ್, ಶಿವಮೊಗ್ಗದನಲ್ಲಿ ರಂಜಾನ್​ ಸಡಗರ

Webdunia
ಮಂಗಳವಾರ, 3 ಮೇ 2022 (20:32 IST)
ಮುದ್ರಣ‌ ಕಾಶಿ ಗದಗನಲ್ಲಿಯೂ ಮುಸ್ಲಿಂ ಬಾಂಧವರಿಂದ ರಂಜಾನ್ ಸಡಗರ ಜೋರಾಗಿತ್ತು. ನಗರದ ಈದ್ಗಾ ಮೈದಾನ ಮುಂಭಾಗದ ಆರ್.ಟಿ.ಓ. ಕಚೇರಿ ರಸ್ತೆ ಸೇರಿದಂತೆ ಸವಳಂಗ ರಸ್ತೆಯಲ್ಲಿಯೂ ಮುಸಲ್ಮಾನರು ರಂಜಾನ್ ಆಚರಿಸಿದರು. ಸಾವಿರಾರು ಮುಸ್ಲಿಂ ಬಾಂಧವರು ಸಾಮೂಹಿಕ‌ ಪ್ರಾರ್ಥನೆ ಸಲ್ಲಿಸಿದರು. ಸಾಮೂಹಿಕ ಪ್ರಾರ್ಥನೆಯಲ್ಲಿ ಗದಗ ಶಾಸಕ ಎಚ್.ಕೆ.ಪಾಟೀಲ್​ ಪಾಲ್ಗೊಂಡು ಮುಸ್ಲಿಂ ಬಾಂಧವರಿಗೆ ಶುಭ ಹಾರೈಸಿದರು. ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು..ಇತ್ತ ಶಿವಮೊಗ್ಗದಲ್ಲೂ  ಮುಸಲ್ಮಾನ್ ಬಾಂಧವರು ಹಬ್ಬ ಆಚರಿಸಿದ್ರು..ಡಿಸಿ ಕಛೇರಿ ಮುಂಭಾಗ ಇರುವ ಈದ್ಗಾ ಮೈದಾನದ ಬಳಿ ಸಾವಿರಾರೂ ಸಂಖ್ಯೆಯಲ್ಲಿ ಬಂದು ಪ್ರಾರ್ಥನೆ ಸಲ್ಲಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments