Webdunia - Bharat's app for daily news and videos

Install App

ದಶಪಥ ಹೆದ್ದಾರಿ ಪರಿಶೀಲನೆ ನಡೆಸಲಿದ್ದಾರೆ ಗಡ್ಕರಿ

Webdunia
ಗುರುವಾರ, 5 ಜನವರಿ 2023 (10:28 IST)
ಮಂಡ್ಯ : ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಬೆಂಗಳೂರು-ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿ ಕಾಮಗಾರಿ ಇದೀಗ ಅಂತ್ಯಕ್ಕೆ ಬಂದಿದೆ.
 
ಕಂಪ್ಲೀಟ್ ಆಗಿರುವ ಕಾಮಗಾರಿಯನ್ನು ವೀಕ್ಷಣೆ ಮಾಡಲು ಕೇಂದ್ರ ರಸ್ತೆ ಸಾರಿಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನಾಳೆ ಆಗಮಿಸಲಿದ್ದಾರೆ. ಈ ಹೊತ್ತಿನಲ್ಲೇ ಇದೀಗ ಈ ಹೆದ್ದಾರಿಗೆ ಯಾವ ಹೆಸರು ಇಡಬೇಕೆಂದು ಬಿಜೆಪಿ ನಾಯಕರಲ್ಲಿ ಪತ್ರದ ಜಟಾಪಟಿಯೂ ಸಹ ಎದ್ದಿದೆ.

ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರು ನಡುವೆ ವಾಹನ ಸಂಚಾರ ಸುಗಮ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿ ಮಹತ್ವಾಕಾಂಕ್ಷಿ ಯೋಜನೆಯನ್ನು ಅನುಷ್ಠಾನ ಮಾಡುತ್ತಿದ್ದು,

ಇನ್ನೂ ಕೆಲವೇ ದಿನಗಳಲ್ಲಿ ಈ ಕಾಮಗಾರಿ ಮುಕ್ತಾಯಗೊಳ್ಳಲಿದ್ದು ವಾಹನ ಸಂಚಾರಕ್ಕೆ ಸಂಪೂರ್ಣ ರಸ್ತೆಯನ್ನು ಅನುವು ಮಾಡಿಕೊಳ್ಳಲಾಗುತ್ತದೆ. ಈಗಾಗಲೇ ಈ ಕಾಮಗಾರಿ 88% ನಷ್ಟು ಮುಕ್ತಾಯಗೊಂಡಿದ್ದು ಇನ್ನೂ ಕೇವಲ 12%ರಷ್ಟು ಕಾಮಗಾರಿ ಮಾತ್ರ ಬಾಕಿ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments