Webdunia - Bharat's app for daily news and videos

Install App

ಟೋಲ್​​ ಕಲೆಕ್ಟರ್​​ ಆದ ಗಜರಾಜ!

Webdunia
ಗುರುವಾರ, 9 ಮಾರ್ಚ್ 2023 (13:33 IST)
ಕೈಗಾರಿಕಾ ವಿಸ್ತರಣೆ ಮತ್ತು ಅರಣ್ಯ ನಾಶದಿಂದ ಅರಣ್ಯವಾಸಿಗಳಿಗೆ ನೆಲೆಯಿಲ್ಲದಂತಾಗಿದೆ. ಅವುಗಳು ಜನ ವಸತಿ ಪ್ರದೇಶದತ್ತ ದಾಪುಗಾಲಿಡಲು ಮುಂದಾಗಿವೆ. ಪ್ರಾಣಿಗಳು ಅರಣ್ಯವನ್ನು ಬಿಟ್ಟು ನಾಡಿಗೆ ಬರ್ತಿವೆ. ಅವುಗಳು ಆಹಾರಕ್ಕಾಗಿ ಹೀಗೆ ನಾಟಿನತ್ತ ಲಗ್ಗೆ ಇಡ್ತಿದ್ದು, ಜೀವ ಹಾನಿಯೂ ಸಂಭಂವಿಸುತ್ತಿದೆ. ಇಲ್ಲೊಂದು ಆನೆ ರಸ್ತೆ ಪಕ್ಕದಲ್ಲಿ ನಿಂತು ಟೋಲ್​ ಕಲೆಕ್ಟ್​​ ಮಾಡ್ತಿದೆ. ಅರ್ಥಾತ್​​ ಈ ರಸ್ತೆಯಲ್ಲಿ ಬರುವ ಕಬ್ಬಿನ ಲಾರಿಯನ್ನು ತಡೆದು, ಹೊಟ್ಟೆ ತುಂಬ ಕಬ್ಬು ಸವಿಯುತ್ತಿದೆ.. ಲಾರಿ ಡ್ರೈವರ್​ ಸಹ ನಿಂತು ಆನೆಗೆ ಕಬ್ಬು ನೀಡಿ ತೆರಳ್ತಿದ್ದಾನೆ.. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments