Select Your Language

Notifications

webdunia
webdunia
webdunia
webdunia

ಕುಮಾರಸ್ವಾಮಿಗೆ ಇನ್ನು ಸ್ವಲ್ಪದಿನ ಅವಕಾಶ ಕೊಡಬೇಕೆಂದ ಗಾಲಿ ಜನಾರ್ಧನ ರೆಡ್ಡಿ!

ಕುಮಾರಸ್ವಾಮಿಗೆ ಇನ್ನು ಸ್ವಲ್ಪದಿನ ಅವಕಾಶ ಕೊಡಬೇಕೆಂದ ಗಾಲಿ ಜನಾರ್ಧನ ರೆಡ್ಡಿ!
ಹುಬ್ಬಳ್ಳಿ , ಶನಿವಾರ, 1 ಸೆಪ್ಟಂಬರ್ 2018 (17:30 IST)
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ನೂರು ದಿನ ಪೂರೈಕೆ ಮಾಡಿದೆ. ಜನ ಅವರ ಅಧಿಕಾರ ಶೈಲಿಯನ್ನು ನೋಡುತ್ತಿದ್ದಾರೆ. ಇನ್ನು ಸ್ವಲ್ಪ ದಿನಗಳ ಕಾಲ ಅವಕಾಶ ಕೊಟ್ಟು ನೋಡೋಣ. ಹೀಗಂತ ಮಾಜಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರು, ಕಳೆದ ಚುನಾವಣೆಯಲ್ಲಿಯೇ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಕಾರಣಾಂತರಗಳಿಂದ ಅಧಿಕಾರ ಕೈ ತಪ್ಪಿದೆ. ಮುಂದೆ ಕಾಲವೇ ಇದಕ್ಕೆ ಉತ್ತರ ನೀಡಲಿದೆ ಅಂತ ಭವಿಷ್ಯ ನುಡಿದರು. ಅಲ್ಲದೇ ಬಿಜೆಪಿಯಲ್ಲಿ ನಾನು ಸಂಪೂರ್ಣ ಸಕ್ರಿಯವಾಗಿ ಇದ್ದೇನೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕೆಂಬುದು ಜನರ ನಿರೀಕ್ಷೆ ಇದೆ ಎಂದೂ ಹೇಳಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳಾ ಪತ್ರಕರ್ತೆ ಎದುರೆ ಪ್ಯಾಂಟ್ ಬಿಚ್ಚಿ ಹಸ್ತಮೈಥುನ ಮಾಡಿಕೊಂಡ ಆಟೋ ಡ್ರೈವರ್