Webdunia - Bharat's app for daily news and videos

Install App

ಗಣಪತಿ ಪ್ರಕರಣದಲ್ಲಿ ಸಾಕ್ಷ್ಯಗಳನ್ನು ಅಳಿಸಿಹಾಕಿರುವ ಆರೋಪ ಸುಳ್ಳು: ಸಿಎಂ

Webdunia
ಭಾನುವಾರ, 27 ಆಗಸ್ಟ್ 2017 (16:07 IST)
ದಿವಂಗತ ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ತಿರುಚಲಾಗಿದೆ ಎನ್ನುವ ಬಿಜೆಪಿ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ ರಾಜ್ಯ ಅಧ್ಯಕ್ಷ ಯಡಿಯೂರಪ್ಪ ಅವರು ಸತ್ಯವನ್ನು ಎಂದಿಗೂ ಮಾತನಾಡುವುದಿಲ್ಲ. ಅವರು ಯಾವಾಗಲೂ ಸುಳ್ಳು ಹೇಳುತ್ತಾರೆ. ಯಡಿಯೂರಪ್ಪ ಅವರ ಪ್ರತಿಯೊಂದು ಹೇಳಿಕೆಗೆ ನಾನು ಪ್ರತ್ಯುತ್ತರ ನೀಡಬಹುದೇ? ಎಂದು ಪ್ರಶ್ನಿಸಿದರು
 
ಸಾಕ್ಷ್ಯಗಳನ್ನು ಅಳಿಸಿಹಾಕಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತುಕೊಂಡು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎನ್ನುವ ಯಡಿಯೂರಪ್ಪ ಪ್ರತಿಕ್ರಿಯೆಗೆ ತಿರುಗೇಟು ನೀಡಿದ ಅವರು ಯಾವತ್ತೂ ಯಡಿಯೂರಪ್ಪ ನಿಜ ಹೇಳಿದ್ದಾರೆ ಎಂದು ತಿರುಗೇಟು ನೀಡಿದರು.
 
ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಗೆ ಹಸ್ತಾಂತರಿಸಬೇಕೆಂದು ಬಿಜೆಪಿಯ ಬೇಡಿಕೆಗೆ ಉತ್ತರಿಸಿದ ಅವರು, ಸಿಐಡಿ ಈಗಾಗಲೇ ಈ ಪ್ರಕರಣದಲ್ಲಿ ವರದಿಯನ್ನು ಸಲ್ಲಿಸಿದೆ. ಕೆಲವು ಜನರು ಸಿಐಡಿ ವರದಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವಾಗ ಸಿಬಿಐ ತನಿಖೆಗೆ ಒತ್ತಾಯಿಸಬಹುದೇ? "ಎಂದು ಗುಡುಗಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಿಕ್ಷೆ ಪ್ರಮಾಣ ಪ್ರಕಟಿಸಿದ ಮೇಲೆ ಪ್ರಜ್ವಲ್ ರೇವಣ್ಣ ಏನು ಮಾಡಬಹುದು

ಡಾ ಸಿಎನ್ ಮಂಜುನಾಥ್ ಪ್ರಕಾರ ಜೀವನದಲ್ಲಿ ಸಂತೋವಿರಬೇಕಾದರೆ ಈ ಮೂರು ಪದಗಳನ್ನು ಬಿಡಬೇಕು

ಅಮೆರಿಕಾಗೆ ಮಣಿದು ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿದೆಯಾ ಭಾರತ: ಟ್ರಂಪ್ ಹೇಳಿದ್ದೇನು

ರಾಹುಲ್ ಗಾಂಧಿ ಮತಗಳ್ಳತನ ಶಬ್ಧಕೋಶಕ್ಕೆ ಸೇರ್ಪಡೆಯಾಗುತ್ತೆ: ಸುರೇಶ್ ಕುಮಾರ್

ಮುಂದಿನ ಸುದ್ದಿ
Show comments