Webdunia - Bharat's app for daily news and videos

Install App

ಗಣಪತಿ ಆತ್ಮಹತ್ಯೆ ಪ್ರಕರಣ: ಸಿಐಡಿ ತಂಡದಿಂದ ಗಣಪತಿ ಫ್ಲ್ಯಾಟ್‌ಗೆ ಭೇಟಿ

Webdunia
ಸೋಮವಾರ, 8 ಆಗಸ್ಟ್ 2016 (12:48 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಐಡಿ ಅಧಿಕಾರಿಗಳ ತಂಡ ಗಣಪತಿ ಅವರ ಮಂಗಳೂರಿನ ಫ್ಲ್ಯಾಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಿಚೈನಲ್ಲಿನ ಪ್ರಾವಿಡೆಟ್ ಅಪಾರ್ಟ್‌ಮೆಂಟ್‌ನಲ್ಲಿರುವ ಎಂ.ಕೆ.ಗಣಪತಿ ಅವರ ಫ್ಲ್ಯಾಟ್‌ಗೆ ಭೇಟಿ ನೀಡಿದ ಸಿಐಡಿ ಡಿಐಜಿ ಸೋನಿಯಾ ನಾರಂಗ್ ನೇತೃತ್ವದ ತಂಡ ಪ್ರಕರಣದ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.
 
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಸಿಐಡಿ ಅಧಿಕಾರಿಗಳು ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ಕುರಿತಂತೆ ಗಣಪತಿ ಅವರ ಪತ್ನಿ ಪಾವನಾ ಅವರನ್ನು ಸಹ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.
 
ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಹಿರಿಯ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ ಹಾಗೂ ಎಂ.ಎಂ.ಪ್ರಸಾದ್ ಅವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರು ಆತ್ಮಹತ್ಯೆಗೆ ಶರಣಾಗಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments