Webdunia - Bharat's app for daily news and videos

Install App

ನಗರಸಭಾ ಸದಸ್ಯನ ಕೈಯಲ್ಲಿ ಅರಳಿದ ಗಣಪ

Webdunia
ಬುಧವಾರ, 12 ಸೆಪ್ಟಂಬರ್ 2018 (15:34 IST)
ಕಳೆದ ಎರಡು ತಿಂಗಳಿಂದ ರಂಗೇರಿದ್ದ  ನಗರಸಭಾ ಚುನಾವಣೆ ಕಣದಲ್ಲಿದ್ದು, ಟಿಕೆಟ್, ನಾಮಪತ್ರ, ಪ್ರಚಾರ, ಮತದಾನ ಹೀಗೆ ಪ್ರತಿನಿತ್ಯ ಬ್ಯೂಸಿಯಾಗಿರುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ನಂದನಗದ್ದಾದ 26 ನೇ ವಾರ್ಡ್ ಸದಸ್ಯ ನಂದಾ ನಾಯ್ಕ ತಮ್ಮ ಸಹೋದರ ಘನಶ್ಯಾಮ ನಾಯ್ಕ ಜತೆಗೂಡಿ ವಂಶಪಾರಂಪರ್ಯವಾಗಿ ಬಂದಂತ ಕಸುಬನ್ನು ಮುಂದುವರಿಸಿದ್ದಾರೆ.

ನಂದಾ ಹಾಗೂ ಘನಶ್ಯಾಮ ಇಬ್ಬರು ಪದವೀಧರರು.  ಅಡುಗೆ ಗುತ್ತಿಗೆ, ಶಾಮಿಯಾನ ಡೆಕೊರೆಸನ್ ಮಾಡುತ್ತಾರೆ. ಇದರ ನಡುವೆ ಬಳುವಳಿಯಾಗಿ ಬಂದಂತ ಮೂರ್ತಿ ತಯಾರಿಕೆಯನ್ನು ಮಾಡುತಿದ್ದು, ಕಳೆದೊಂದು ತಿಂಗಳಿನಿಂದ ಚುನಾವಣಾ ಒತ್ತಡದ ನಡುವೆ 6೦ಕ್ಕೂ ಹೆಚ್ಚು ಗಣಪತಿ ಮೂರ್ತಿ ತಯಾರಿಸಿದ್ದಾರೆ. ಅಲ್ಲದೆ ಕಳೆದ ಐದು ದಿನಗಳಿಂದ ಮೂರ್ತಿಗಳಿಗೆ ಅಂತಿಮ ಸ್ಪರ್ಶ ನೀಡುತ್ತಿದ್ದಾರೆ.

ಕುಮಟಾ ಹಾಗೂ ನಂದನಗದ್ದಾದಿಂದ ತಂದಂತಹ  ಮಣ್ಣನ್ನು ಬಳಸಿ ಮೂರ್ತಿಗಳನ್ನು ತಯಾರಿಸಲಾಗಿದೆ. ಅಲ್ಲದೆ ಮೂರ್ತಿಗಳಿಗೆ ನೈಸರ್ಗಿಕ ಬಣ್ಣ ಬಳಿದಿದ್ದು, ಒಂದಕ್ಕಿಂತ ಒಂದು ಭಿನ್ನವಾಗಿ ಗಮನ ಸೆಳೆಯುತ್ತಿವೆ. ಜತೆಗೆ ಗೌರಿ, ಶಾರದಾ, ದುರ್ಗಾ ಮೂರ್ತಿಯನ್ನು ತಯಾರಿಸುವ ಅವರು ಮಾಘ ಚತುರ್ಥಿಗೂ ಗಣಪತಿಗಳನ್ನು ಮಾಡಿಕೊಡುವುದು ವಿಶೇಷ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments