Webdunia - Bharat's app for daily news and videos

Install App

ಗಾಂಧಿ ಜಯಂತಿ ಆಚರಣೆ: ಕಸ ಗುಡಿಸಿದ ಶಾಸಕ, ಡಿಸಿ

Webdunia
ಮಂಗಳವಾರ, 2 ಅಕ್ಟೋಬರ್ 2018 (19:07 IST)
ಮಹಾತ್ಮ ಗಾಂಧೀಜಿಯವರ 150 ಜನ್ಮ ವರ್ಷಾಚರಣೆ ಅಂಗವಾಗಿ ವಿಭಿನ್ನ ಕಾರ್ಯಕ್ರಮ ನಡೆಯಿತು.

ಹಾವೇರಿಯಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆಯ ವತಿಯಿಂದ ನಗರದ ಗಾಂಧಿ ಸರ್ಕಾಲ್ ನಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಹಾವೇರಿ ಶಾಸಕ ನೆಹರು ಓಲೇಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ, ಗಾಂಧೀಜಿ ಪುತ್ತಳಿಗೆ ಪುಷ್ಪ ನಮನವನ್ನು ಸಲ್ಲಿಸಿದ್ರು. ಸ್ವತಃ ಶಾಸಕರು, ಡಿಸಿ ಎಂ. ವೆಂಕಟೇಶ, ಜಿ‌ಪಂ ಇಸಿಓ ಶಿಲ್ಪಾ ನಾಗ್ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ರಸ್ತೆಯಲ್ಲಿ ಕಸ ಗುಡಿಸುವ ಮೂಲಕ ಸ್ವಚ್ಛ ಭಾರತ ಅಭಿಯಾನವನ್ನು ಮಾಡಿದ್ರು.

ಇನ್ನೂ ಕಾರ್ಯಕ್ರಮದಲ್ಲಿ ಭಾರತೀಯ ಸೇವಾ ದಳ, ಡೊಳ್ಳು ಕುಣಿತ ಕಲಾವಿದರು ಸೇರಿದಂತೆ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಸಕ ನೆಹರು ಓಲೆಕಾರ, ಜಿಲ್ಲಾಧಿಕಾರಿ ಎಂ. ವೆಂಕಟೇಶ, ಜಿಲ್ಲಾ ಪಂಚಾಯತ್ ಸಿಇಓ ಶಿಲ್ಪ ನಾಗ್ ಸೇರಿದಂತೆ  ಹಿರಿಯ ಅಧಿಕಾರಿಗಳು ಭಾಗವಹಿಸಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments