Select Your Language

Notifications

webdunia
webdunia
webdunia
webdunia

ಇಂದು ಗಾಂಧೀಜಿ ಪುಣ್ಯಸ್ಮರಣೆ; ರಾಜ್ಯದ ಹಲವೆಡೆ ಮಾಂಸ ಮಾರಾಟ ನಿಷೇಧ

ಇಂದು ಗಾಂಧೀಜಿ ಪುಣ್ಯಸ್ಮರಣೆ; ರಾಜ್ಯದ ಹಲವೆಡೆ ಮಾಂಸ ಮಾರಾಟ ನಿಷೇಧ
bangalore , ಭಾನುವಾರ, 30 ಜನವರಿ 2022 (20:08 IST)
ಬೆಂಗಳೂರು:-ಇಂದು ಮಹಾತ್ಮಾ ಗಾಂಧೀಜಿಯವರ ಪುಣ್ಯಸ್ಮರಣೆ ದಿನವಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಸೇರಿದಂತೆ ರಾಜ್ಯದ ಹಲವೆಡೆ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ.
ಇಂದು ಭಾನುವಾರ ಆಗಿರುವುದರಿಂದ ಬಹುತೇಕ ಮಾಂಸದಂಗಡಿಗಳು ತುಂಬಿ ತುಳುಕುತ್ತಿರುತ್ತವೆ. ಆದರೆ ಹಿಂದಿನಿಂದಲೂ ಮಹಾತ್ಮಾ ಗಾಂಧೀಜಿಯವರ ಪುಣ್ಯ ಸ್ಮರಣೆ ದಿನದಂದು ಮಾಂಸ ಮಾರಾಟ ನಿಷೇಧ ಇರುವುದರಿಂದ ಬೆಂಗಳೂರಿನಲ್ಲಿ ಎಲ್ಲರೂ ಬಿಬಿಎಂಪಿ ಆದೇಶವನ್ನು ಪಾಲಿಸಬೇಕಿದೆ.
ಇನ್ನು, ಈ ಆದೇಶ ಮೀರಿ ಮಾಂಸ ಮಾರಾಟ ಮಾಡಿದರೆ ಸೂಕ್ತ ಕ್ರಮವನ್ನು ಬಿಬಿಎಂಪಿ ತೆಗೆದುಕೊಳ್ಳಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಏರಿಳಿತ ಕಂಡ ಇಂದಿನ ಪೆಟ್ರೋಲ್, ಡೀಸೆಲ್, ಚಿನ್ನ, ಬೆಳ್ಳಿಯ ದರ; ವಿವಿಧ ಜಿಲ್ಲೆಗಳ ಪೆಟ್ರೋಲ್ ದರ ಎಷ್ಟಿದೆ..?