Webdunia - Bharat's app for daily news and videos

Install App

ಇಂದು ಗಾಂಧೀಜಿ ಪುಣ್ಯಸ್ಮರಣೆ; ರಾಜ್ಯದ ಹಲವೆಡೆ ಮಾಂಸ ಮಾರಾಟ ನಿಷೇಧ

Webdunia
ಭಾನುವಾರ, 30 ಜನವರಿ 2022 (20:08 IST)
ಬೆಂಗಳೂರು:-ಇಂದು ಮಹಾತ್ಮಾ ಗಾಂಧೀಜಿಯವರ ಪುಣ್ಯಸ್ಮರಣೆ ದಿನವಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಸೇರಿದಂತೆ ರಾಜ್ಯದ ಹಲವೆಡೆ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ.
ಇಂದು ಭಾನುವಾರ ಆಗಿರುವುದರಿಂದ ಬಹುತೇಕ ಮಾಂಸದಂಗಡಿಗಳು ತುಂಬಿ ತುಳುಕುತ್ತಿರುತ್ತವೆ. ಆದರೆ ಹಿಂದಿನಿಂದಲೂ ಮಹಾತ್ಮಾ ಗಾಂಧೀಜಿಯವರ ಪುಣ್ಯ ಸ್ಮರಣೆ ದಿನದಂದು ಮಾಂಸ ಮಾರಾಟ ನಿಷೇಧ ಇರುವುದರಿಂದ ಬೆಂಗಳೂರಿನಲ್ಲಿ ಎಲ್ಲರೂ ಬಿಬಿಎಂಪಿ ಆದೇಶವನ್ನು ಪಾಲಿಸಬೇಕಿದೆ.
ಇನ್ನು, ಈ ಆದೇಶ ಮೀರಿ ಮಾಂಸ ಮಾರಾಟ ಮಾಡಿದರೆ ಸೂಕ್ತ ಕ್ರಮವನ್ನು ಬಿಬಿಎಂಪಿ ತೆಗೆದುಕೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments