ಗಾಂಧೀಜಿ ಚಿಂತನೆಗಳೇ ರಾಜ್ಯ ಸರ್ಕಾರಕ್ಕೆ ಆಧಾರ-ಸಿಎಂ ಸಿದ್ದು

Webdunia
ಮಂಗಳವಾರ, 3 ಅಕ್ಟೋಬರ್ 2023 (17:00 IST)
ಮಹಾತ್ಮ ಗಾಂಧೀಜಿ ಅವರ ಚಿಂತನೆಗಳನ್ನು ಆಧಾರವಾಗಿಟ್ಟುಕೊಂಡು ರಾಜ್ಯ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಮಹಾತ್ಮ ಗಾಂಧಿ ಅವರು ಹಳ್ಳಿಗಳ ಅಭಿವೃದ್ಧಿಯಿಂದಷ್ಟೇ ದೇಶದ ಅಭಿವೃದ್ಧಿ ಸಾಧ್ಯ ಎಂದು ಬಲವಾಗಿ ನಂಬಿದ್ದರು. ಅದಕ್ಕಾಗಿಯೇ ದೇಶಕ್ಕಾಗಿ ಸರಳ ಆರ್ಥಿಕ ನೀತಿಯನ್ನು ಅವರು ಪ್ರತಿಪಾದಿಸಿ, ಹಳ್ಳಿಗಳ ಬೆಳವಣಿಗೆ ಬಗ್ಗೆ ತಿಳಿಸಿದ್ದರು. ಮಹಾತ್ಮ ಗಾಂಧೀಜಿ ಅವರು ಹಾಕಿಕೊಟ್ಟ ಮಾರ್ಗ ಹಾಗೂ ಅವರ ಚಿಂತನೆಯಂತೆ ಈಗ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ರಾಜ್ಯದ ಎಲ್ಲ ವಲಯ, ಪ್ರದೇಶ ಅಭಿವೃದ್ಧಿ ಆಗುವಂತಹ ಕಾರ್ಯವನ್ನು ಮಾಡುತ್ತಿದೆ.ಇನ್ನು ಸರ್ಕಾರದ ಕಾರ್ಯಕ್ರಮಗಳು ಗಾಂಧೀಜಿ ಅವರ ಚಿಂತನೆಯಂತೆಯೇ ರೂಪಿಸಿ, ಅನುಷ್ಠಾನಗೊಳಿಸಲಾಗುತ್ತಿದೆ. ಆ ಮೂಲಕ ಮಹಾತ್ಮ ಗಾಂಧಿಗೆ ಗೌರವ ಸೂಚಿಸಲಾಗುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ನಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ 11 ಯೋಧರು ಸೇರಿ 30 ಮಂದಿ ಸಾವು

ಕಮಲದ ವಿನ್ಯಾಸದಲ್ಲಿ ತಯಾರಾದ ಮುಂಬೈನ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

134 ದಿನಗಳ ಹೋರಾಡಿಯೂ ಮಗಳ ಬಿಟ್ಟು ಹೊರಟೇ ಹೋದ ಅಪೂರ್ವ: ಮನಕಲಕುವ ಘಟನೆ

ಬಿಗ್‌ಬಾಸ್‌ ಮನೆಗೆ ಬೀಗ ಹಾಕಿದ ಹಾಗೇ, ಪಿಕ್‌ಪಾಕೆಟ್ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ

ಅಧಿಕೃತ ಸಂವಹನಕ್ಕಾಗಿ zohoಮೇಲ್‌ಗೆ ಬದಲಾಯಿಸಿಕೊಂಡ ಅಮಿತ್‌ ಶಾ

ಮುಂದಿನ ಸುದ್ದಿ
Show comments