Webdunia - Bharat's app for daily news and videos

Install App

ಗಾಂಧೀಜಿ ಚಿಂತನೆಗಳೇ ರಾಜ್ಯ ಸರ್ಕಾರಕ್ಕೆ ಆಧಾರ-ಸಿಎಂ ಸಿದ್ದು

Webdunia
ಮಂಗಳವಾರ, 3 ಅಕ್ಟೋಬರ್ 2023 (17:00 IST)
ಮಹಾತ್ಮ ಗಾಂಧೀಜಿ ಅವರ ಚಿಂತನೆಗಳನ್ನು ಆಧಾರವಾಗಿಟ್ಟುಕೊಂಡು ರಾಜ್ಯ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಮಹಾತ್ಮ ಗಾಂಧಿ ಅವರು ಹಳ್ಳಿಗಳ ಅಭಿವೃದ್ಧಿಯಿಂದಷ್ಟೇ ದೇಶದ ಅಭಿವೃದ್ಧಿ ಸಾಧ್ಯ ಎಂದು ಬಲವಾಗಿ ನಂಬಿದ್ದರು. ಅದಕ್ಕಾಗಿಯೇ ದೇಶಕ್ಕಾಗಿ ಸರಳ ಆರ್ಥಿಕ ನೀತಿಯನ್ನು ಅವರು ಪ್ರತಿಪಾದಿಸಿ, ಹಳ್ಳಿಗಳ ಬೆಳವಣಿಗೆ ಬಗ್ಗೆ ತಿಳಿಸಿದ್ದರು. ಮಹಾತ್ಮ ಗಾಂಧೀಜಿ ಅವರು ಹಾಕಿಕೊಟ್ಟ ಮಾರ್ಗ ಹಾಗೂ ಅವರ ಚಿಂತನೆಯಂತೆ ಈಗ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ರಾಜ್ಯದ ಎಲ್ಲ ವಲಯ, ಪ್ರದೇಶ ಅಭಿವೃದ್ಧಿ ಆಗುವಂತಹ ಕಾರ್ಯವನ್ನು ಮಾಡುತ್ತಿದೆ.ಇನ್ನು ಸರ್ಕಾರದ ಕಾರ್ಯಕ್ರಮಗಳು ಗಾಂಧೀಜಿ ಅವರ ಚಿಂತನೆಯಂತೆಯೇ ರೂಪಿಸಿ, ಅನುಷ್ಠಾನಗೊಳಿಸಲಾಗುತ್ತಿದೆ. ಆ ಮೂಲಕ ಮಹಾತ್ಮ ಗಾಂಧಿಗೆ ಗೌರವ ಸೂಚಿಸಲಾಗುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments