Select Your Language

Notifications

webdunia
webdunia
webdunia
webdunia

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ
bangalore , ಶುಕ್ರವಾರ, 10 ಸೆಪ್ಟಂಬರ್ 2021 (14:31 IST)
ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ. ಬೆಂಗಳೂರಲ್ಲಿ ಗಣೇಶ ಮೂರ್ತಿಗಳ ಮಾರಾಟ ಜೋರಾಗಿದ್ದು, ಗಣಪನ ಖರೀದಿಯಲ್ಲಿ ಜನರು ತೊಡಗಿದರು. ಕಳೆದ ಬಾರಿಗಿಂತ ಈ ಬಾರಿ ಗಣೇಶ ಮೂರ್ತಿ ಮಾರಾಟ ಹೆಚ್ಚಾಗಿದ್ದು,1 ಅಡಿಯಿಂದ 4 ಅಡಿಯವರೆಗಿನ ವಿಘ್ನೇಶ್ವರ ಮೂರ್ತಿಗಳ ಮಾರಾಟವಾಗ್ತಿದೆ.ಹಲವು ರೂಪಗಳಲ್ಲಿರುವ ಗಣಪನನ್ನು ಖರೀದಿಸುತ್ತಿರುವ ಜನ . ಕುಟುಂಬ ಸಮೇತ ಬಂದು ಗಣಪನ ಮೂರ್ತಿಗಳ ಖರೀದಿ ಮಾಡಿದ್ರು.ಪರಿಸರ ಸ್ನೇಹಿ ಮಣ್ಣಿನ ಮೂರ್ತಿಗಳನ್ನು ಮಾರಾಟ ಮಾಡಲಾಗಿದ್ದು, ನಿಷೇಧವಿದ್ದರು  ಸಹ ಹಲವು ಕಡೆ ಪಿಓಪಿ ಗಣಪತಿ‌ ಮೂರ್ತಿಗಳ ಮಾರಾಟವಾಗ್ತಿದೆ.
ganesha

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಸಭೆಯಲ್ಲಿ ಹಿಂಸಾಚಾರ: ತನಿಖಾ ಸಮಿತಿ ಸೇರಲು ಕಾಂಗ್ರೆಸ್ ತಿರಸ್ಕಾರ