Webdunia - Bharat's app for daily news and videos

Install App

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ

Webdunia
ಶುಕ್ರವಾರ, 10 ಸೆಪ್ಟಂಬರ್ 2021 (14:31 IST)
ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ. ಬೆಂಗಳೂರಲ್ಲಿ ಗಣೇಶ ಮೂರ್ತಿಗಳ ಮಾರಾಟ ಜೋರಾಗಿದ್ದು, ಗಣಪನ ಖರೀದಿಯಲ್ಲಿ ಜನರು ತೊಡಗಿದರು. ಕಳೆದ ಬಾರಿಗಿಂತ ಈ ಬಾರಿ ಗಣೇಶ ಮೂರ್ತಿ ಮಾರಾಟ ಹೆಚ್ಚಾಗಿದ್ದು,1 ಅಡಿಯಿಂದ 4 ಅಡಿಯವರೆಗಿನ ವಿಘ್ನೇಶ್ವರ ಮೂರ್ತಿಗಳ ಮಾರಾಟವಾಗ್ತಿದೆ.ಹಲವು ರೂಪಗಳಲ್ಲಿರುವ ಗಣಪನನ್ನು ಖರೀದಿಸುತ್ತಿರುವ ಜನ . ಕುಟುಂಬ ಸಮೇತ ಬಂದು ಗಣಪನ ಮೂರ್ತಿಗಳ ಖರೀದಿ ಮಾಡಿದ್ರು.ಪರಿಸರ ಸ್ನೇಹಿ ಮಣ್ಣಿನ ಮೂರ್ತಿಗಳನ್ನು ಮಾರಾಟ ಮಾಡಲಾಗಿದ್ದು, ನಿಷೇಧವಿದ್ದರು  ಸಹ ಹಲವು ಕಡೆ ಪಿಓಪಿ ಗಣಪತಿ‌ ಮೂರ್ತಿಗಳ ಮಾರಾಟವಾಗ್ತಿದೆ.
ganesha

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments