Webdunia - Bharat's app for daily news and videos

Install App

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ

Webdunia
ಶುಕ್ರವಾರ, 10 ಸೆಪ್ಟಂಬರ್ 2021 (14:31 IST)
ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ. ಬೆಂಗಳೂರಲ್ಲಿ ಗಣೇಶ ಮೂರ್ತಿಗಳ ಮಾರಾಟ ಜೋರಾಗಿದ್ದು, ಗಣಪನ ಖರೀದಿಯಲ್ಲಿ ಜನರು ತೊಡಗಿದರು. ಕಳೆದ ಬಾರಿಗಿಂತ ಈ ಬಾರಿ ಗಣೇಶ ಮೂರ್ತಿ ಮಾರಾಟ ಹೆಚ್ಚಾಗಿದ್ದು,1 ಅಡಿಯಿಂದ 4 ಅಡಿಯವರೆಗಿನ ವಿಘ್ನೇಶ್ವರ ಮೂರ್ತಿಗಳ ಮಾರಾಟವಾಗ್ತಿದೆ.ಹಲವು ರೂಪಗಳಲ್ಲಿರುವ ಗಣಪನನ್ನು ಖರೀದಿಸುತ್ತಿರುವ ಜನ . ಕುಟುಂಬ ಸಮೇತ ಬಂದು ಗಣಪನ ಮೂರ್ತಿಗಳ ಖರೀದಿ ಮಾಡಿದ್ರು.ಪರಿಸರ ಸ್ನೇಹಿ ಮಣ್ಣಿನ ಮೂರ್ತಿಗಳನ್ನು ಮಾರಾಟ ಮಾಡಲಾಗಿದ್ದು, ನಿಷೇಧವಿದ್ದರು  ಸಹ ಹಲವು ಕಡೆ ಪಿಓಪಿ ಗಣಪತಿ‌ ಮೂರ್ತಿಗಳ ಮಾರಾಟವಾಗ್ತಿದೆ.
ganesha

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಎರಡು ಜಿಲ್ಲೆಗಳಿಗೆ ಮಾತ್ರ ಭಾರೀ ಮಳೆ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಮುಂದಿನ ಸುದ್ದಿ
Show comments