Webdunia - Bharat's app for daily news and videos

Install App

ಬಿಸಿಲು ನಗರಿಯಲ್ಲಿ ಗಣೇಶ ಹಬ್ಬದ ಸಂಭ್ರಮ

Webdunia
ಗುರುವಾರ, 13 ಸೆಪ್ಟಂಬರ್ 2018 (18:59 IST)
ದೇಶದಲ್ಲೆಡೆ ಗೌರಿ ಗಣೇಶ್ ಹಬ್ಬದ ಸಂಭ್ರಮ ಮನೆ ಮಾಡಿದ್ದು ಕಲಬುರ್ಗಿಯಲ್ಲಿ  ಕೂಡ ಜನ ಹಬ್ಬವನ್ನ ಸಂಭ್ರಮದಿಂದ ಆಚರಣೆ ಮಾಡುತಿದ್ದಾರೆ. ನಿನ್ನೆ ರಾತ್ರಿಯಿಂದಲೇ  ಜಿಲ್ಲೆಯಾದ್ಯಂತ ಜನತೆ ವಿಘ್ನ ವಿನಾಯಕನನ್ನ ಕೊಂಡುಕೊಳ್ಳುವ ದೃಶ್ಯ ಸಾಮನ್ಯವಾಗಿತ್ತು.

ಬೆಳಿಗ್ಗೆಯು ಕೂಡ ಜನ ವಿನಾಯಕನನ್ನ ಮನೆಗೆ ತೆಗೆದು ಕೊಂಡು ಹೋಗುವ ದೃಶ್ಯ ಸಾಮಾನ್ಯವಾಗಿತ್ತು. ಇನ್ನು ಗಣೇಶನಿಗೆ ಇಷ್ಟವಾದ ಗರಿಕಿ, ಪತ್ತರಿ, ಹಣ್ಣು ಹಂಪಲ, ಸೀತಾ, ಪೇರಲ ಹಣ್ಣುಗಳ ಮಾರಾಟ ಕೂಡ ಜೋರಾಗಿತ್ತು.

ಈ ಬಾರಿ ಜಿಲ್ಲೆಯಲ್ಲಿ ಬರ ಆವರಿಸಿದ್ದು, ಹಬ್ಬಕ್ಕೆ ಕೊಂಚಮಟ್ಟದ ಹಿನ್ನಡೆಯನ್ನ ಮಾಡಿದ್ರೂ, ಹಬ್ಬದ ಕಳೆ ಮಾತ್ರ ಕಳೆಗುಂದಿರಲಿಲ್ಲ. ಜನ ಭಾಳ ಹುಮ್ಮಸ್ಸಿನಿಂದ ಹಬ್ಬ ಸಡಗರದಲ್ಲಿ ತೊಡಗಿದ್ದು ಕಂಡುಬಂತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments