ಬಿಸಿಲು ನಗರಿಯಲ್ಲಿ ಗಣೇಶ ಹಬ್ಬದ ಸಂಭ್ರಮ

Webdunia
ಗುರುವಾರ, 13 ಸೆಪ್ಟಂಬರ್ 2018 (18:59 IST)
ದೇಶದಲ್ಲೆಡೆ ಗೌರಿ ಗಣೇಶ್ ಹಬ್ಬದ ಸಂಭ್ರಮ ಮನೆ ಮಾಡಿದ್ದು ಕಲಬುರ್ಗಿಯಲ್ಲಿ  ಕೂಡ ಜನ ಹಬ್ಬವನ್ನ ಸಂಭ್ರಮದಿಂದ ಆಚರಣೆ ಮಾಡುತಿದ್ದಾರೆ. ನಿನ್ನೆ ರಾತ್ರಿಯಿಂದಲೇ  ಜಿಲ್ಲೆಯಾದ್ಯಂತ ಜನತೆ ವಿಘ್ನ ವಿನಾಯಕನನ್ನ ಕೊಂಡುಕೊಳ್ಳುವ ದೃಶ್ಯ ಸಾಮನ್ಯವಾಗಿತ್ತು.

ಬೆಳಿಗ್ಗೆಯು ಕೂಡ ಜನ ವಿನಾಯಕನನ್ನ ಮನೆಗೆ ತೆಗೆದು ಕೊಂಡು ಹೋಗುವ ದೃಶ್ಯ ಸಾಮಾನ್ಯವಾಗಿತ್ತು. ಇನ್ನು ಗಣೇಶನಿಗೆ ಇಷ್ಟವಾದ ಗರಿಕಿ, ಪತ್ತರಿ, ಹಣ್ಣು ಹಂಪಲ, ಸೀತಾ, ಪೇರಲ ಹಣ್ಣುಗಳ ಮಾರಾಟ ಕೂಡ ಜೋರಾಗಿತ್ತು.

ಈ ಬಾರಿ ಜಿಲ್ಲೆಯಲ್ಲಿ ಬರ ಆವರಿಸಿದ್ದು, ಹಬ್ಬಕ್ಕೆ ಕೊಂಚಮಟ್ಟದ ಹಿನ್ನಡೆಯನ್ನ ಮಾಡಿದ್ರೂ, ಹಬ್ಬದ ಕಳೆ ಮಾತ್ರ ಕಳೆಗುಂದಿರಲಿಲ್ಲ. ಜನ ಭಾಳ ಹುಮ್ಮಸ್ಸಿನಿಂದ ಹಬ್ಬ ಸಡಗರದಲ್ಲಿ ತೊಡಗಿದ್ದು ಕಂಡುಬಂತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments