Webdunia - Bharat's app for daily news and videos

Install App

ಸನಾತನ ಧರ್ಮದಂತೆಯೇ ಗಣೇಶ ಹಬ್ಬ!

Webdunia
ಶನಿವಾರ, 16 ಸೆಪ್ಟಂಬರ್ 2023 (18:00 IST)
ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ,ಉದಯನಿಧಿ ಸ್ಟಾಲಿನ್ ವಿರುದ್ಧ ಹಿಂದೂ ಸಂಘಟನೆಗಳು ಸಮರ ಸಾರಿವೆ. ಗಣೇಶ ಹಬ್ಬವನ್ನ ಸನಾತನ ಧರ್ಮದ ರೀತಿಯಲ್ಲಿಯೇ ಆಚರಿಸಲು ಹಿಂದೂ ಸಂಘಟನೆಗಳು ಮುಂದಾಗಿವೆ. ಯಾವುದೇ ಆಡಂಬರಗಳಿಲ್ಲದೆ, ಸಂಪೂರ್ಣವಾಗಿ ಹಿಂದೂ ಸಂಸ್ಕೃತಿಯ ರೀತಿಯೇ ಗಣೇಶ ಹಬ್ಬ ಆಚರಿಸಲು ನಿರ್ಧರಿಸಿವೆ. ಈ ಹಿನ್ನೆಲೆ ರಾಜ್ಯದ ಎಲ್ಲಾ ಗಣೇಶ ಮಂಡಳಿಗಳಿಗೂ ಸನಾತನ ರೀತಿಯಲ್ಲಿ‌ಯೇ ಹಬ್ಬ ಆಚರಿಸುವಂತೆ ಮನವಿ ಮಾಡಲಾಗಿದೆ. ಗಣೇಶ ಮಂಡಳಿಗಳಿಗೆ ವೀರ ಸಾವರ್ಕರ್, ಬಾಲ ಗಂಗಾಧರ ತಿಲಕ್ ಹೆಸರಿಡುವಂತೆ ಕೂಡ ಮನವಿ ಮಾಡಲಾಗಿದೆ. ಹಿಂದೂಗಳೆಲ್ಲರೂ ಒಗ್ಗಟ್ಟಾಗಿ ಶಕ್ತಿ ಪ್ರದರ್ಶನ ಮಾಡಿ ಸನಾತನ ಧರ್ಮದ ಹಿರಿಮೆ ತೋರಿಸಲು ಹಿಂದೂ ಸಂಘಟನೆಗಳು ಸಜ್ಜಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments