Webdunia - Bharat's app for daily news and videos

Install App

ಸನಾತನ ಧರ್ಮದಂತೆಯೇ ಗಣೇಶ ಹಬ್ಬ!

Webdunia
ಶನಿವಾರ, 16 ಸೆಪ್ಟಂಬರ್ 2023 (18:00 IST)
ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ,ಉದಯನಿಧಿ ಸ್ಟಾಲಿನ್ ವಿರುದ್ಧ ಹಿಂದೂ ಸಂಘಟನೆಗಳು ಸಮರ ಸಾರಿವೆ. ಗಣೇಶ ಹಬ್ಬವನ್ನ ಸನಾತನ ಧರ್ಮದ ರೀತಿಯಲ್ಲಿಯೇ ಆಚರಿಸಲು ಹಿಂದೂ ಸಂಘಟನೆಗಳು ಮುಂದಾಗಿವೆ. ಯಾವುದೇ ಆಡಂಬರಗಳಿಲ್ಲದೆ, ಸಂಪೂರ್ಣವಾಗಿ ಹಿಂದೂ ಸಂಸ್ಕೃತಿಯ ರೀತಿಯೇ ಗಣೇಶ ಹಬ್ಬ ಆಚರಿಸಲು ನಿರ್ಧರಿಸಿವೆ. ಈ ಹಿನ್ನೆಲೆ ರಾಜ್ಯದ ಎಲ್ಲಾ ಗಣೇಶ ಮಂಡಳಿಗಳಿಗೂ ಸನಾತನ ರೀತಿಯಲ್ಲಿ‌ಯೇ ಹಬ್ಬ ಆಚರಿಸುವಂತೆ ಮನವಿ ಮಾಡಲಾಗಿದೆ. ಗಣೇಶ ಮಂಡಳಿಗಳಿಗೆ ವೀರ ಸಾವರ್ಕರ್, ಬಾಲ ಗಂಗಾಧರ ತಿಲಕ್ ಹೆಸರಿಡುವಂತೆ ಕೂಡ ಮನವಿ ಮಾಡಲಾಗಿದೆ. ಹಿಂದೂಗಳೆಲ್ಲರೂ ಒಗ್ಗಟ್ಟಾಗಿ ಶಕ್ತಿ ಪ್ರದರ್ಶನ ಮಾಡಿ ಸನಾತನ ಧರ್ಮದ ಹಿರಿಮೆ ತೋರಿಸಲು ಹಿಂದೂ ಸಂಘಟನೆಗಳು ಸಜ್ಜಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments