ಹಿಂದೂ – ಮುಸ್ಲಿಂ ಸೌಹಾರ್ದತೆಯ ಗಣೇಶ ಉತ್ಸವ

Webdunia
ಮಂಗಳವಾರ, 18 ಸೆಪ್ಟಂಬರ್ 2018 (16:31 IST)
ಆ ಗ್ರಾಮದಲ್ಲಿ ಕಳೆದ 25 ವರ್ಷಗಳಿಂದ ಹಿಂದೂ ಮುಸ್ಲಿಮರು ಸಹೋದರತೆಯಿಂದ ಗಣೇಶೋತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದಾರೆ.  

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಹಿಂದೂ ಮುಸ್ಲಿಮರು ಸಹೋದರತೆಯಿಂದ ಗಣೇಶೋತ್ಸವವನ್ನು ಆಚರಿಸಿಕೊಂಡು ಬಂದಿದ್ದಾರೆ. 

ಕಳೆದ 25 ವರ್ಷಗಳಿಂದ ಪಟ್ಟಣದ ಬಸ್ ಸ್ಟ್ಯಾಂಡ್ ಗಜಾನನ ಮಿತ್ರಮಂಡಳಿಯ ಸದಸ್ಯರು 1993 ರಲ್ಲಿ ಮ್ಯಾಕ್ಸಿಕ್ಯಾಬ್ ವಾಹನ ಮಾಲಕರು ಹಾಗೂ ಚಾಲಕರ ಸಂಘದ ವತಿಯಿಂದ ಪ್ರಥಮ ಬಾರಿಗೆ ಪ್ರತಿಷ್ಠಾಪನೆ ಮಾಡಿದರು. ಅಂದಿನಿಂದ ಪ್ರತಿವರ್ಷವೂ  ಶ್ರದ್ದೆ ಭಕ್ತಿಯಿಂದ ಸಾವಳಗಿ ಪಟ್ಟಣದ ಎಲ್ಲ ಸಮುದಾಯಗಳ ಯುವಕರು, ದೊಡ್ಡವರು, ಚಿಕ್ಕವರೆನ್ನದೇ ಎಲ್ಲರೂ ಕೂಡಿಕೊಂಡು ವಿಜ್ರಂಭಣೆಯಿಂದ ಉತ್ಸವ ಆಚರಣೆ ಮಾಡುತ್ತಿದ್ದಾರೆ.

ಭವ್ಯ ಮೆರವಣಿಗೆಯೊಂದಿಗೆ ಗಣೇಶನ ವಿಗ್ರಹವನ್ನು ತಂದು ಪ್ರತಿಷ್ಠಾಪಿಸಿ, ಪ್ರತಿದಿನ ಎರಡು ಹೊತ್ತು ಪೂಜೆ ಸಲ್ಲಿಸಿ, ಐದನೇಯ ದಿನ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಹಮ್ಮಿಕೊಂಡು, ನಂತರ ಅನ್ನಪ್ರಸಾದ ಸೇವೆ ನಡೆಸಿಕೊಂಡು ಬರುತ್ತಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments