Webdunia - Bharat's app for daily news and videos

Install App

ಗಲ್ಲಿ ಗಲ್ಲಿಯಲ್ಲಿ ಗಣೇಶನ ಕೂರಿಸಬೇಕಾದರೆ ಈ ರೂಲ್ಸ್ ಫಾಲೋ ಮಾಡ್ಲೇಬೇಕು!

Webdunia
ಗುರುವಾರ, 20 ಆಗಸ್ಟ್ 2020 (10:33 IST)
ಬೆಂಗಳೂರು: ಈ ಬಾರಿ ಕೊರೋನಾ ನಡುವೆಯೂ ಗಣೇಶ ಹಬ್ಬ ಆಚರಿಸಲು ಜನ ಸಜ್ಜಾಗುತ್ತಿದ್ದಾರೆ. ಹಾಗಿದ್ದರೂ ಲಾಕ್ ಡೌನ್ ಸಂಪೂರ್ಣ ತೆರವಾಗದ ಹಿನ್ನಲೆಯಲ್ಲಿ ಗಣೇಶೋತ್ಸವ ಆಚರಿಸಲು ಒಪ್ಪಿಗೆ ಸಿಗಬಹುದೇ ಎಂದು ಅನುಮಾನಗಳು ಜನರಲ್ಲಿವೆ.


ಪ್ರತೀ ಬಾರಿಯಂತೆ ಈ ಬಾರಿ ಗಣೇಶೋತ್ಸವ ಅದ್ಧೂರಿಯಾಗಿ ಆಚರಿಸಲು ಸಾಧ್ಯವಾಗದು. ಹಾಗಿದ್ದರೂ ಸರ್ಕಾರ ನೀಡಿರುವ ಕೆಲವು ಸಲಹೆ ಸೂಚನೆ ಪಾಲಿಸಿದರೆ ನಿಮ್ಮ ಗಲ್ಲಿಯಲ್ಲಿ ಗಣೇಶೋತ್ಸವ ಆಚರಿಸುವುದಕ್ಕೆ ಅಡ್ಡಿಯಿರದು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments