Webdunia - Bharat's app for daily news and videos

Install App

ಗಲ್ಲಿ ಗಲ್ಲಿಯಲ್ಲಿ ಗಣೇಶನ ಕೂರಿಸಬೇಕಾದರೆ ಈ ರೂಲ್ಸ್ ಫಾಲೋ ಮಾಡ್ಲೇಬೇಕು!

Webdunia
ಗುರುವಾರ, 20 ಆಗಸ್ಟ್ 2020 (10:33 IST)
ಬೆಂಗಳೂರು: ಈ ಬಾರಿ ಕೊರೋನಾ ನಡುವೆಯೂ ಗಣೇಶ ಹಬ್ಬ ಆಚರಿಸಲು ಜನ ಸಜ್ಜಾಗುತ್ತಿದ್ದಾರೆ. ಹಾಗಿದ್ದರೂ ಲಾಕ್ ಡೌನ್ ಸಂಪೂರ್ಣ ತೆರವಾಗದ ಹಿನ್ನಲೆಯಲ್ಲಿ ಗಣೇಶೋತ್ಸವ ಆಚರಿಸಲು ಒಪ್ಪಿಗೆ ಸಿಗಬಹುದೇ ಎಂದು ಅನುಮಾನಗಳು ಜನರಲ್ಲಿವೆ.


ಪ್ರತೀ ಬಾರಿಯಂತೆ ಈ ಬಾರಿ ಗಣೇಶೋತ್ಸವ ಅದ್ಧೂರಿಯಾಗಿ ಆಚರಿಸಲು ಸಾಧ್ಯವಾಗದು. ಹಾಗಿದ್ದರೂ ಸರ್ಕಾರ ನೀಡಿರುವ ಕೆಲವು ಸಲಹೆ ಸೂಚನೆ ಪಾಲಿಸಿದರೆ ನಿಮ್ಮ ಗಲ್ಲಿಯಲ್ಲಿ ಗಣೇಶೋತ್ಸವ ಆಚರಿಸುವುದಕ್ಕೆ ಅಡ್ಡಿಯಿರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments