Webdunia - Bharat's app for daily news and videos

Install App

ಮತ್ತೆ ಈ ಬಾರಿ ಅದ್ಧೂರಿ ಗಣೇಶೋತ್ಸವಕ್ಕೆ ತಯಾರಿ ಶುರು

Webdunia
ಬುಧವಾರ, 24 ಆಗಸ್ಟ್ 2022 (08:10 IST)
ಬೆಂಗಳೂರು: ಕೊರೋನಾದಿಂದಾಗಿ ಕಳೆದ ಎರಡು ವರ್ಷ ಗಣೇಶ ಹಬ್ಬದ ಸಂಭ್ರಮಕ್ಕೆ ಮಂಕು ಬಡಿದಿತ್ತು.

ಕೊರೋನಾದಿಂದಾಗಿ ನಿರ್ಬಂಧದ ನಡುವೆ ಜನರನ್ನು ಸೇರಿಸಲಾಗದೇ ಗಣೇಶ ಹಬ್ಬ ಆಚರಿಸಲಾಗಿತ್ತು. ಆದರೆ ಈ ವರ್ಷ ನಿರ್ಬಂಧಗಳಿಲ್ಲದೇ ಮತ್ತೆ ಎಂದಿನಂತೆ ಅದ್ಧೂರಿಯಾಗಿ ಹಬ್ಬ ಆಚರಿಸಬಹುದಾಗಿದೆ.

ಹೀಗಾಗಿ ಗಣೇಶನ ಮೂರ್ತಿಗಳಿಗೆ ಬೇಡಿಕೆ ಹೆಚ್ಚಿದೆ. ಜೊತೆಗೆ ವಿವಿಧ ಅವತಾರಗಳ ಗಣೇಶನ ಮೂರ್ತಿಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಹೀಗಾಗಿ ಈ ಬಾರಿ ವ್ಯಾಪಾರಿಗಳೂ ಲಾಭವಾಗಬಹುದು ಎಂಬ ಲೆಕ್ಕಾಚಾರದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments