Webdunia - Bharat's app for daily news and videos

Install App

ಮತ್ತೆ ಈ ಬಾರಿ ಅದ್ಧೂರಿ ಗಣೇಶೋತ್ಸವಕ್ಕೆ ತಯಾರಿ ಶುರು

Webdunia
ಬುಧವಾರ, 24 ಆಗಸ್ಟ್ 2022 (08:10 IST)
ಬೆಂಗಳೂರು: ಕೊರೋನಾದಿಂದಾಗಿ ಕಳೆದ ಎರಡು ವರ್ಷ ಗಣೇಶ ಹಬ್ಬದ ಸಂಭ್ರಮಕ್ಕೆ ಮಂಕು ಬಡಿದಿತ್ತು.

ಕೊರೋನಾದಿಂದಾಗಿ ನಿರ್ಬಂಧದ ನಡುವೆ ಜನರನ್ನು ಸೇರಿಸಲಾಗದೇ ಗಣೇಶ ಹಬ್ಬ ಆಚರಿಸಲಾಗಿತ್ತು. ಆದರೆ ಈ ವರ್ಷ ನಿರ್ಬಂಧಗಳಿಲ್ಲದೇ ಮತ್ತೆ ಎಂದಿನಂತೆ ಅದ್ಧೂರಿಯಾಗಿ ಹಬ್ಬ ಆಚರಿಸಬಹುದಾಗಿದೆ.

ಹೀಗಾಗಿ ಗಣೇಶನ ಮೂರ್ತಿಗಳಿಗೆ ಬೇಡಿಕೆ ಹೆಚ್ಚಿದೆ. ಜೊತೆಗೆ ವಿವಿಧ ಅವತಾರಗಳ ಗಣೇಶನ ಮೂರ್ತಿಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಹೀಗಾಗಿ ಈ ಬಾರಿ ವ್ಯಾಪಾರಿಗಳೂ ಲಾಭವಾಗಬಹುದು ಎಂಬ ಲೆಕ್ಕಾಚಾರದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments