ಗಣೇಶ ವಿಸರ್ಜನೆ ಮಾಡಲು ಬೆಂಗಳೂರಿನವರಿಗೆ ನಿಗದಿತ ಕೇಂದ್ರಗಳ ಲಿಸ್ಟ್ ಇಲ್ಲಿದೆ

Krishnaveni K
ಮಂಗಳವಾರ, 26 ಆಗಸ್ಟ್ 2025 (09:00 IST)

ಬೆಂಗಳೂರು: ನಾಳೆ ಗಣೇಶ ಹಬ್ಬ ಬರುತ್ತಿದ್ದು ಎಲ್ಲರೂ ಮನೆಯಲ್ಲಿ ಗಣೇಶ ಕೂರಿಸುವವರೇ. ಆದರೆ ಗಣೇಶನ ವಿಸರ್ಜನೆ ಎಲ್ಲೆಂದರಲ್ಲಿ ಮಾಡುವಂತಿಲ್ಲ. ಗಣೇಶ ವಿಸರ್ಜನೆ ಮಾಡಲು ಬೆಂಗಳೂರಿನ ನಿಗದಿತ ಕೇಂದ್ರಗಳ ಲಿಸ್ಟ್ ಇಲ್ಲಿದೆ ನೋಡಿ.

ಬೆಂಗಳೂರು ದಕ್ಷಿಣ: ಮೇಪಾಳ್ಯ ಕಲ್ಯಾಣಿ, ಕೋರಮಂಗಲ, ಯಡಿಯೂರು ಕೆರೆ ಕಲ್ಯಾಣಿ, ಗಿರಿನಗರದ ಸ್ವಾಮಿ ವಿವೇಕಾನಂದ ಉದ್ಯಾನವನ ಕಲ್ಯಾಣಿ.

ಬೆಂಗಳೂರು ಪಶ್ಚಿಮ: ಸ್ಯಾಂಕಿ ಕೆರೆ ಕಲ್ಯಾಣಿ

ಬೆಂಗಳೂರು ಪೂರ್ವ: ಹಲಸೂರು ಕೆರೆ ಕಲ್ಯಾಣಿ.

ಮಹದೇವಪುರ: ಚೇಳಕೆರೆ ಕಲ್ಯಾಣಿ, ಹೊರಮಾವು ಅಗರ ಕಲ್ಯಾಣಿ, ಕಲ್ಕೆರೆ ಕಲ್ಯಾಣಿ, ಬಿ ನಾರಾಯಣಪುರ ಕೆರೆ ಕಲ್ಯಾಣಿ, ವಿಭೂತಿಪುರ ಕಲ್ಯಾಣಿ, ಸಾದರಮಂಗಲ ಕೆರೆ ಕಲ್ಯಾಣಿ, ದೊಡ್ಡನೆಕ್ಕುಂದಿ ಕೆರೆ, ಮುನೇಕೊಳ್ಳಾಲ ಕೆರೆ, ಕಾಡುಗೋಡಿ ಕಲ್ಯಾಣಿ, ವರ್ತೂರು ಕೋಡಿ ಹತ್ತಿರದ ಕಲ್ಯಾಣಿ, ಅಯ್ಯಪ್ಪ ದೇವಸ್ಥಾನ ಹತ್ತಿರ ಕಲ್ಯಾಣಿ, ವಾಗ್ದೇವಿ ವಿಲಾಸ್ ರಸ್ತೆಯ ಪಕ್ಕದ ಶಾಶ್ವತ ಕಲ್ಯಾನಿ, ವಾಗ್ದೇವಿ ಶಾಲೆಯ ಹತ್ತಿರವಿರುವ ಕಲ್ಯಾಣಿ, ದೇವರಬೀಸನಹಳ್ಳಿ ಕಲ್ಯಾಣಿ.

ದಾಸರಹಳ್ಳಿ: ದಾಸರಹಳ್ಳಿ ಕೆರೆಯ ಹತ್ತಿರದ ಕಲ್ಯಾಣಿ.

ಬೊಮ್ಮನಹಳ್ಳಿ: ಅಗರ ಕೆರೆ ಕಲ್ಯಾಣಿ, ಸಿಂಗನಸಂದ್ರ ಕೆರೆ ಕಲ್ಯಾಣಿ, ಅರಕೆರೆ ಕೆರೆ ಕಲ್ಯಾಣಿ, ಕೊತ್ತನೂರು ಕಲ್ಯಾಣಿ, ಕೂಡ್ಲು ಕಲ್ಯಾಣಿ.

ರಾಜರಾಜೇಶ್ವರಿ ನಗರ: ದುಬಾಸಿಪಾಳ್ಯ ಕೆರೆ, ಕೋನಸಂದ್ರ ಕೆರೆ, ಜೆಪಿ ಪಾರ್ಕ್ ಕಲ್ಯಾಣಿ, ಮಲ್ಲಹಳ್ಳಿ ಕೆರೆ, ಕೋನಸಂದ್ರ ಕೆರೆ, ಜೆಪಿ ಪಾರ್ಕ್ ಕಲ್ಯಾನಿ, ಮಲ್ಲತ್ತಹಳ್ಳಿ ಕೆರೆ.

ಯಲಹಂಕ ಕೆರೆ: ಅಟ್ಟೂರು ಕೆರೆ, ಅಳ್ಳಾಸಂದ್ರ ಕೆರೆ, ಕೋಗಿಲು ಕೆರೆಯ ಹತ್ತಿರ ಇರುವ ಕಲ್ಯಾಣಿ, ರಾಚೇನಹಳ್ಳಿಯ ಕೆರೆ ಕಲ್ಯಾಣಿ, ಹೆಬ್ಬಾಳ ಕೆರೆ ಕಲ್ಯಾಣಿ, ದೊಡ್ಡಬೊಮ್ಮಸಂದ್ರ ಕೆರೆ ಕಲ್ಯಾಣಿ, ನರಸೀಪುರ ಕೆರೆ ಮತ್ತು ಕುವೆಂಪುನಗರ ಸಿಂಗಾಪುರ ಕೆರೆಯ ಹತ್ತಿರ ಕಲ್ಯಾಣಿ.

ಇವುಗಳಲ್ಲದೆ ಬಿಟಿಎಂ ಲೇಔಟ್, ಪದ್ಮನಾಭನಗರ, ಜಯನಗರ, ಬಸವನಗುಡಿ, ಚಿಕ್ಕಪೇಟೆ, ವಿಜನಗರ, ಮಹಾಲಕ್ಷ್ಮಿ ಪುರ, ಚಾಮರಾಜಪೇಟೆ, ಮಲ್ಲೇಶ್ವರಂ, ಗಾಂಧಿನಗರ, ಸರ್ವಜ್ಞನಗರ, ಸರ್ ಸಿವಿ ರಾಮನ್ ನಗರ, ಪುಲಿಕೇಶಿನಗರ, ಹೆಬ್ಬಾಳ, ಶಾಂತಿನಗರ, ಶಿವಾಜಿನಗರ ಸೇರಿದಂತೆ ನಗರದ ವಿವಿಧ ಕಡೆ ಸಂಚಾರಿ ಟ್ಯಾಂಕ್ ಗಳನ್ನು ನಿಲ್ಲಿಸಲಾಗುತ್ತದೆ. ಸಾರ್ವಜನಿಕರು ಇವುಗಳ ಸದುಪಯೋಗ ಪಡೆದುಕೊಳ್ಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಮುಂದಿನ ಸುದ್ದಿ
Show comments