ಗಣೇಶ ಪ್ರತಿಷ್ಠಾಪನೆ ವಿಚಾರ ಸಂಜೆ ನಿರ್ಧಾರ : ಸಿಎಂ

Webdunia
ಭಾನುವಾರ, 28 ಆಗಸ್ಟ್ 2022 (14:44 IST)
ರಾಯಚೂರು : ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಸಂಜೆ ನಿರ್ಧರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
 
ರಾಯಚೂರು ಕೃಷಿ ವಿವಿಯಲ್ಲಿ ಆಯೋಜಿಸಿರುವ ಸಿರಿಧಾನ್ಯ ಮೇಳಕ್ಕೆ ಬಸವರಾಜ್ ಬೊಮ್ಮಾಯಿ ಅವರು ಆಗಮಿಸಿದ್ದರು. ಈ ವೇಳೆ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,

ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಕುರಿತಂತೆ ಉನ್ನತ ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಭೆ ನಡೆಯುತ್ತಿದೆ. ನಾನು ಈಗಲೇ ಏನೂ ಹೇಳುವುದಿಲ್ಲ, ಸದ್ಯ ಬೆಂಗಳೂರಿನಲ್ಲಿ ಸಭೆ ನಡೆಯುತ್ತಿದೆ. ಸಂಜೆ ಸಭೆ ಬಳಿಕ ನಾನು ಬೆಂಗಳೂರಿಗೆ ಹೋದ ಮೇಲೆ ಮುಂದಿನದನ್ನು ಹೇಳುತ್ತೇನೆ ಎಂದು ತಿಳಿಸಿದ್ದಾರೆ.

ನಂತರ ಶಿಕ್ಷಣ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಕುರಿತ ರುಪ್ಸಾ ಆರೋಪ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಶಿಕ್ಷಣ ಸಚಿವರು ಆರೋಪದಲ್ಲಿ ಯಾವುದೇ ಹುರುಳಿಲ್ಲ ಅಂತ ಹೇಳಿದ್ದಾರೆ. ನಾನು ಮತ್ತೆ ಅದಕ್ಕೆ ಸ್ಪಷ್ಟೀಕರಣ ಕೊಡುವ ಅಗತ್ಯವಿಲ್ಲ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments