Webdunia - Bharat's app for daily news and videos

Install App

ಗಣೇಶನ‌ ಡ್ಯಾನ್ಸ್ ವಿಚಾರಕ್ಕೆ ಬಿತ್ತು ಹೆಣ. ತಾಯಿ ಮಗನಿಗೆ ಚಾಕು ಇರಿತ

Webdunia
ಸೋಮವಾರ, 9 ಅಕ್ಟೋಬರ್ 2023 (15:50 IST)
ಗಣೇಶ ವಿಸರ್ಜನೆ  ವೇಳೆ ಡ್ಯಾನ್ಸ್ ಮಾಡೋ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಡೆ ನಡೆದು ಲಾಂಗು ಮಚ್ಚು ಝಳಪಿಸಿದೆ.ಗಣೇಶ ಬಲಿ‌ ಕೇಳುತ್ತೆ ಅಂತ ರೌಡಿ ಶೀಟರ್ ಗುಂಪು ಕೂಗಿದ್ದು,ಈ ವೇಳೆ  ಶುರುವಾದ ಗಲಾಟೆ.ಕೊಲೆಯಲ್ಲಿ ಅಂತ್ಯವಾಗಿದೆ.ಶ್ರೀನಿವಾಸ್ ಕೊಲೆಯಾದ ಯುವಕ, ರಂಜಿತ್ ಗೂ ಚಾಕು ಇರಿಯಲಾಗಿದೆ.ಕಳೆದ ತಿಂಗಳು ‌ಕೂಡ ಗಣಪತಿ ವಿಸರ್ಜನೆ ವೇಳೆ ಗಲಾಟೆ ಮಾಡಿಕೊಂಡಿದ್ರು.ಜಗಳ ಬಿಡಿಸಲು ಬಂದ ರಂಜಿತ್ ತಾಯಿಗೂ ಚಾಕು ಇರಿಯಲಾಗಿದೆ.ಸೇಂಟ್ ಜಾನ್ಸ್ ಆಸ್ಪತ್ರೆಗೆ ಗಾಯಾಳುಗಳನ್ನ ದಾಖಲಿಸಲಾಗಿದೆ.ಆಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರಿಗಳು ನಿಮ್ಮ ಮನೆಯ ಜೀತದಾಳುಗಳಲ್ಲ: ಸಿದ್ದರಾಮಯ್ಯಗೆ ಆರ್‌ ಅಶೋಕ್ ಪ್ರಶ್ನೆ

Pehalgam attack: ಪಹಲ್ಗಾಮ್ ದಾಳಿಯ ಮತ್ತೊಂದು ಭೀಕರ ವಿಡಿಯೋ ವೈರಲ್

ನೀವು ಸರ್ವಾಧಿಕಾರಿಯಲ್ಲ: ಸಿಎಂ ಸಿದ್ದರಾಮಯ್ಯಗೆ ನಡೆಗೆ ಸಿಟಿ ರವಿ ಆಕ್ರೋಶ

ವರದಕ್ಷಿಣೆಗಾಗಿ ಊಟ ನೀಡದೆ 21ಕೆಜಿ ಕುಸಿದು ಮಹಿಳೆ ಸಾವು ಪ್ರಕರಣ: ಪತಿ, ಅತ್ತೆಗೆ ಜೀವಾವಧಿ ಶಿಕ್ಷೆ

Metro Rules Violation: ಮೆಟ್ರೋದಲ್ಲಿ ಆಹಾರ ಸೇವಿಸಲು ಹೋಗಿ ಎಡವಟ್ಟು ಮಾಡಿಕೊಂಡ ಮಹಿಳೆ, ಬಿತ್ತು ದಂಡ

ಮುಂದಿನ ಸುದ್ದಿ
Show comments