Webdunia - Bharat's app for daily news and videos

Install App

ಹಣ ದುಪ್ಪಟ್ಟು ಮಾಡೋದಾಗಿ ವಂಚಿಸುತ್ತಿದ್ದ ಗ್ಯಾಂಗ್ ಅಂದರ್

Webdunia
ಮಂಗಳವಾರ, 7 ಮೇ 2019 (18:12 IST)
ಹಣ ದುಪ್ಪಟ್ಟು ಮಾಡಿಕೊಡುತ್ತೇವೆಂದು ವಂಚನೆ ಮಾಡುತ್ತಿದ್ದ ಗ್ಯಾಂಗ್ ಅಂದರ್ ಆಗಿದೆ.

ಇಬ್ಬರು ಮಹಿಳೆಯರು ಸೇರಿ ಹನ್ನೊಂದು ಜನ ಖತರ್ನಾಕ್ ಗ್ಯಾಂಗ್ ಬಂಧನವಾಗಿದೆ. ಅಮಾಯಕರನ್ನು ಟಾರ್ಗೆಟ್ ಮಾಡಿ ಲಕ್ಷಾಂತರ ರೂಪಾಯಿ ವಂಚನೆ ಮಾಡುತ್ತಿದ್ದರು.

ಅಸಲಿ ನೋಟುಗಳನ್ನು ತೆಗೆದುಕೊಂಡು ನಕಲಿ ನೋಟುಗಳನ್ನು ನೀಡಿ ಪರಾರಿಯಾಗುತ್ತಿದ್ದ ಗ್ಯಾಂಗ್ ಇದಾಗಿದೆ.
ಲಕ್ಷಾಂತರ ರೂಪಾಯಿ ದುಪ್ಪಟ್ಟು ಮಾಡಿಕೊಡುತ್ತೇವೆ ಎಂದು ವಿವಿಧ ಕಡೆ ವಂಚನೆ ಮಾಡಿದ್ದಾರೆ.

ಆಂಧ್ರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಆಂಧ್ರಪ್ರದೇಶದ ಅನಂತಪುರ, ಕರ್ನಾಟಕದ ಮುರಗಮಲ್ಲದಲ್ಲಿ ಖದೀಮರ ಕೈಚಳಕ ನಡೆದಿದೆ.  

ಖಚಿತ ಮಾಹಿತಿ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.  ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ದಾಳಿ ನಡೆಸಿ ಬಂಧಿಸಿದ್ದಾರೆ.  

ಆರೋಪಿಗಳಿಂದ ಒಂದು ಲಕ್ಷ ಎಪ್ಪತೈದು ಸಾವಿರ ವಶಕ್ಕೆ ಪಡೆದುಕೊಂಡಿದ್ದಾರೆ ಪೊಲೀಸರು. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments