Webdunia - Bharat's app for daily news and videos

Install App

ಕುಖ್ಯಾತ ದರೋಡೆಕೋರರ ಗ್ಯಾಂಗ್ ಬಂಧನವಾಗಿದ್ದು ಹೇಗೆ?

Webdunia
ಬುಧವಾರ, 31 ಜುಲೈ 2019 (13:57 IST)
ದರೋಡೆಗೆ ಯತ್ನಿಸಿದ್ದ ಕುಖ್ಯಾತ ಕಳ್ಳರ ಬಂಧನ ಮಾಡಲಾಗಿದೆ.

ಬೆಂಗಳೂರು ಹೊರವಲಯ ಹೆಬ್ಬಗೋಡಿ ಪೊಲೀಸರು ಯಶಸ್ವಿ ಕಾರ್ಯಚರಣೆ ನಡೆಸಿದ್ದು, ಆರೋಪಿಗಳಾದ ಪೀಟರ್, ರಾಕೇಶ್, ಮಹೇಶ್, ಅಣ್ಣಾದೊರೈ, ರಾಜೇಶ್ ರನ್ನು ಬಂಧನ ಮಾಡಿದ್ದಾರೆ.

ಕಾಟನ್ ಪೇಟೆ, ಮೈಕೋ ಲೇಔಟ್, ಜೆಪಿ ನಗರ ಸೇರಿದಂತೆ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಿಗೆ ಬೇಕಾಗಿದ್ದ ಆರೋಪಿಗಳು ಇವರಾಗಿದ್ದಾರೆ.

ಕೊಲೆ, ದರೋಡೆ, ಕೊಲೆಗೆ ಯತ್ನ ಪ್ರಕರಣಗಳು ಈ ಗ್ಯಾಂಗ್ ಮೇಲೆ ದಾಖಲಾಗಿವೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳು ಹಾಗೂ ಎರಡು ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ ಪೊಲೀಸರು.
ಹೆಬ್ಬಗೋಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಜಗದೀಶ್, ಪಿಎಸ್ಐ ಶಂಕರಪ್ಪ ಅವರ ತಂಡದಿಂದ ಯಶಸ್ವಿ ಕಾರ್ಯಾಚರಣೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments