Webdunia - Bharat's app for daily news and videos

Install App

ಬೆಂಗಳೂರಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ಯತ್ನ

Webdunia
ಶುಕ್ರವಾರ, 11 ಆಗಸ್ಟ್ 2017 (17:02 IST)
ಬೆಂಗಳೂರಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ಯತ್ನ ನಡೆದ ಬಗ್ಗೆ ವರದಿಯಾಗಿದೆ. ಬೆಳಗಿನ ಜಾವ ಯಶವಂತಪುರ ರೈಲು ನಿಲ್ದಾಣದಲ್ಲಿ ಯುವತಿಯೊಬ್ಬಳು ಅಪಹರಿಸಿ ಕಾಮುಕರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.

ಚಿತ್ರದುರ್ಗದಿಂದ ಸಹೋದರನ ಜೊತೆ ಯುವತಿಯೊಬ್ಬಳು ಬೆಂಗಳೂರಿಗೆ ಆಗಮಿಸಿದ್ದಳು. ಸಂಬಂಧಿಕರ ಮನೆ ಸಿಗದ ಕ಻ರಣ ಬೇರೆ ದಾರಿ ಕಾಣದ ಅಣ್ಣ ತಂಗಿ ಮಧ್ಯರಾತ್ರಿಯೇ ಟ್ರೇನ್ ಹಿಡಿದು ಊರಿಗೆ ತೆರಳಲು ಬಂದಿದ್ದಾರೆ. ರೈಲು ನಿಲ್ದಾಣಕ್ಕೆ ಬಂದ ಯುವತಿ ಮೇಲೆ ಕಾಮುಕರ ಕಣ್ಣು ಬಿದ್ದಿದೆ. ಸಹೋದರನನ್ನ ಥಳಿಸಿದ ಕಾಮುಕರು ಯುವತಿಯನ್ನ ಅಪಹರಿಸಿ ಕರೆದೊಯ್ದಿದ್ದಾರೆ.

ಕೂಡಲೇ ಪ್ರತ್ಯಕ್ದರ್ಶಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರ್ಯಪ್ರೌವೃತ್ತರಾದ ಪೊಲೀಸರು ಗೋಡೌನ್`ವೊಂದರಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲು ಸಿದ್ಧರಾಗಿದ್ದ ಕಾಮುಕರನ್ನ ಪತ್ತೆ ಹಚ್ಚಿದ್ದಾರೆ. ಒಬ್ಬನನ್ನ ಹಿಡಿದು ಕಂಬಿ ಹಿಂದೆ ತಳ್ಳಿದ್ದಾರೆ. ತಪ್ಪಿಸಿಕೊಂಡಿರುವ ಇನ್ನಿಬ್ಬರಿಗಾಗಿ ಶೋಧ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments