Webdunia - Bharat's app for daily news and videos

Install App

ಆಟೋ ಚಾಲಕರಿಂದ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

Webdunia
ಬುಧವಾರ, 25 ಮೇ 2016 (10:36 IST)
ದಲಿತ ಯುವತಿ ಮೇಲೆ ಮೂವರು ಕಾಮುಕ ಆಟೋ ಚಾಲಕರು ಎರಡು ದಿನಗಳ ಕಾಲ ನಿರಂತರವಾಗಿ ಅತ್ಯಾಚಾರವೆಸಗಿರುವ ಹೇಯ ಕೃತ್ಯ ಚಿಕ್ಕಬಳ್ಳಾಪುರದಲ್ಲಿ ವರದಿಯಾಗಿದೆ.
 
ತನ್ನ ಪ್ರಿಯತಮನ ಭೇಟಿ ಮಾಡಲು ತುಮಕೂರ ಮೂಲದ ದಲಿತ ಯುವತಿ ಚಿಕ್ಕಬಳ್ಳಾಪುರಕ್ಕೆ ಬಂದಿದ್ದಳು. ಕಳೆದ ಶುಕ್ರವಾರ ತನ್ನ ಪ್ರಿಯತಮ ಗಿರೀಶ್‌ನನ್ನು ಭೇಟಿಯಾಗಿ ಹೊರಡುವಾಗ ಯುವತಿಯನ್ನು ಪುಸಲಾಯಿಸಿ ಕರೆದೊಯ್ದು ಮೂವರು ಆಟೋ ಚಾಕಲರು ದಲಿತ ಮಹಿಳೆಯ ಮೇಲೆ ಎರಡು ದಿನಗಳ ಕಾಲ ನಿರಂತರ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪ ಕೇಳಿಬಂದಿದೆ.
 
ಸದ್ಯ ಸಂತ್ರಸ್ತ ಯುವತಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ್ದು. ಯುವತಿ ಸಾಂತ್ವನ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾಳೆ.
 
ಯುವತಿ ನೀಡಿರುವ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆಟೋ ಚಾಲಕರಾದ ಶಿವು, ಶಶಿಧರ್, ರಮೇಶ್ ಬಾಬು ಎಂಬುವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 
 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರಪತಿಗೆ ಮುರ್ಮಾಜಿ, ಮಾಜಿ ರಾಷ್ಟ್ರಪತಿಗೆ ಕೊವಿಡ್ ಜೀ ಎಂದ ಮಲ್ಲಿಕಾರ್ಜುನ ಖರ್ಗೆ

ಜಿಮ್ ಮಾಡುವವರು ಡಾ ಸಿಎನ್ ಮಂಜುನಾಥ್ ಅವರ ಈ ಸಲಹೆಯನ್ನು ತಪ್ಪದೇ ಗಮನಿಸಿ

Karnataka Weather: ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮುಂದಿನ ಸುದ್ದಿ
Show comments