Webdunia - Bharat's app for daily news and videos

Install App

ಮೈಸೂರು ಗ್ಯಾಂಗ್ ರೇಪಿಸ್ಟ್ ಗಳಿಗೆ ಕಠಿಣ ಶಿಕ್ಷೆ: ಗೃಹ ಸಚಿವ ಆರಗ ಜ್ಞಾನೇಂದ್ರ

Webdunia
ಬುಧವಾರ, 25 ಆಗಸ್ಟ್ 2021 (19:00 IST)

ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಶೀಘ್ರವೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾ

ನೇಂದ್ರ ತಿಳಿಸಿದ್ದಾರೆ.

ಮೈಸೂರಲ್ಲಿ ಗ್ಯಾಂಗ್ ರೇಪ್ ಪ್ರಕರಣದ ವಿಚಾರವಾಗಿ ಇಂದು ವಿಕಾಸಸೌಧದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಮಾತನಾಡಿ, ಈಗಾಗಲೇ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ನಾನು ನಾಳೆ ಸಂಜೆ ಮೈಸೂರಿಗೆ ಹೋದ ನಂತರ ಈ ಕೇಸ್ ಬಗ್ಗೆ ತುಂಬಾ ಸಿರಿಯಸ್ ಅಗಿ ಕ್ರಮ ತೆಗೆದುಕೊಳ್ಳಲು ಪೋಲಿಸರಿಗೆ ಹೇಳಿದ್ದೇನೆ. ಅದ್ರೆ ಇನ್ನು ಆರೋಪಿಗಳು ಬಂಧನವಾಗಿಲ್ಲ ಎಂದರು.

ಆರೋಪಿಗಳಿಗೆ ಕಠಿಣ ಶಿಕ್ಷೆ ಬೀಳುವಂತೆ ಮಾಡುತ್ತೇವೆ. ಮೈಸೂರು ಶಾಂತಿ ನಗರವಾಗಿದ್ದರಿಂದ ಅಂತಹ ಮೈಸೂರಲ್ಲಿ ಆಗಿರುವುದು ನನಗೆ ತುಂಬಾ ನೋವು ಆಗಿದೆ. ನಿನ್ನೆ ಹೆಲಿಪ್ಯಾಡ್ ಹತ್ತಿರ ಹೋದಾಗ ಯಾರೋ ಹಿಂಬಾಲಿಸಿ ಈ ಕೆಲಸ ಮಾಡಿದ್ದಾರೆ. ಇದನ್ನು ಲಘುವಾಗಿ ತೆಗೆದುಕೊಳ್ಳುವುದಿಲ್ಲ. ನಾನು ನಾಳೆ ಮೈಸೂರಲ್ಲಿ ಅಧಿಕಾರಗಳನ್ನು ಭೇಟಿಯಾಗಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇನೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments