Daily Horoscope

ಮೈಸೂರು ಗ್ಯಾಂಗ್ ರೇಪಿಸ್ಟ್ ಗಳಿಗೆ ಕಠಿಣ ಶಿಕ್ಷೆ: ಗೃಹ ಸಚಿವ ಆರಗ ಜ್ಞಾನೇಂದ್ರ

Webdunia
ಬುಧವಾರ, 25 ಆಗಸ್ಟ್ 2021 (19:00 IST)

ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಶೀಘ್ರವೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾ

ನೇಂದ್ರ ತಿಳಿಸಿದ್ದಾರೆ.

ಮೈಸೂರಲ್ಲಿ ಗ್ಯಾಂಗ್ ರೇಪ್ ಪ್ರಕರಣದ ವಿಚಾರವಾಗಿ ಇಂದು ವಿಕಾಸಸೌಧದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಮಾತನಾಡಿ, ಈಗಾಗಲೇ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ನಾನು ನಾಳೆ ಸಂಜೆ ಮೈಸೂರಿಗೆ ಹೋದ ನಂತರ ಈ ಕೇಸ್ ಬಗ್ಗೆ ತುಂಬಾ ಸಿರಿಯಸ್ ಅಗಿ ಕ್ರಮ ತೆಗೆದುಕೊಳ್ಳಲು ಪೋಲಿಸರಿಗೆ ಹೇಳಿದ್ದೇನೆ. ಅದ್ರೆ ಇನ್ನು ಆರೋಪಿಗಳು ಬಂಧನವಾಗಿಲ್ಲ ಎಂದರು.

ಆರೋಪಿಗಳಿಗೆ ಕಠಿಣ ಶಿಕ್ಷೆ ಬೀಳುವಂತೆ ಮಾಡುತ್ತೇವೆ. ಮೈಸೂರು ಶಾಂತಿ ನಗರವಾಗಿದ್ದರಿಂದ ಅಂತಹ ಮೈಸೂರಲ್ಲಿ ಆಗಿರುವುದು ನನಗೆ ತುಂಬಾ ನೋವು ಆಗಿದೆ. ನಿನ್ನೆ ಹೆಲಿಪ್ಯಾಡ್ ಹತ್ತಿರ ಹೋದಾಗ ಯಾರೋ ಹಿಂಬಾಲಿಸಿ ಈ ಕೆಲಸ ಮಾಡಿದ್ದಾರೆ. ಇದನ್ನು ಲಘುವಾಗಿ ತೆಗೆದುಕೊಳ್ಳುವುದಿಲ್ಲ. ನಾನು ನಾಳೆ ಮೈಸೂರಲ್ಲಿ ಅಧಿಕಾರಗಳನ್ನು ಭೇಟಿಯಾಗಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇನೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments