ಗಂಗಾಂಬಿಕೆ ನಾಮಪತ್ರ ವಾಪಸ್

Webdunia
ಸೋಮವಾರ, 24 ಏಪ್ರಿಲ್ 2023 (19:40 IST)
ಬೆಂಗಳೂರಿನ ಚಿಕ್ಕಪೇಟೆ ಕಾಂಗ್ರೆಸ್‌ ಟಿಕೆಟ್‌ R.V.ದೇವರಾಜ್‌ಗೆ ನೀಡಲಾಗಿದ್ದು, ಟಿಕೆಟ್​​ ಆಕಾಂಕ್ಷಿ ಗಂಗಾಂಬಿಕೆ ಬಂಡಾಯ ಸಾರಿದ್ರು.. ಗಂಗಾಂಬಿಕೆ ಚಿಕ್ಕಪೇಟೆ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಸಿದ್ದಾರೆ.. ನಾಮಪತ್ರ ವಾಪಸ್​​ ಪಡೆಯುವಂತೆ ಗಂಗಾಂಬಿಕೆ ಮನವೊಲಿಸಲು ಕಾಂಗ್ರೆಸ್‌ ನಾಯಕರು ಯತ್ನ ನಡಸಿದ್ದು ಫಲನೀಡಿದೆ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲ ಗಂಗಾಂಬಿಕೆ ಮತ್ತು ಪತಿ ಮಲ್ಲಿಕಾರ್ಜುನ್‌ ಜೊತೆ ಚರ್ಚೆ ನಡೆಸಿ, ನಾಮಪತ್ರ ವಾಪಸ್​​ ಪಡೆಯುವಂತೆ ಮನವಿ ಮಾಡಿದ್ರು..ಇದೀಗ ನಾಮಪತ್ರ ವಾಪಸ್ ಪಡೆಯುವುದಾಗಿ ಗಂಗಾಂಬಿಕೆ ಪತಿ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದು ರಾತ್ರಿ ಮನೆಗೆ ಹೋಗಲ್ಲ.. ವಿಧಾನಸೌಧದಲ್ಲೇ ಬಿಜೆಪಿ ಶಾಸಕರು ಮೊಕ್ಕಾಂ Video

ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ ನಸೀರ್ ಅಹ್ಮದ್: ಹಾಗಿದ್ರೆ ರಾಹುಲ್ ಗಾಂಧಿ ಏನು ಎಂದು ಬಿಜೆಪಿ ತಿರುಗೇಟು

ಅಮೆರಿಕಾ ಒತ್ತಡಕ್ಕೆ ಮಣಿದು ಮೋದಿ ದೇಶವನ್ನೇ ಮಾರಿದ್ದಾರೆ: ರಾಹುಲ್ ಗಾಂಧಿ

ಮಣಿಪುರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ, ಮುಖ್ಯಮಂತ್ರಿಯಾಗಿ ಯುಮ್ನಮ್‌ ಖೇಮ್ಚಂದ್‌

ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments