ಗಂಗಾಂಬಿಕೆ ನಾಮಪತ್ರ ವಾಪಸ್

Webdunia
ಸೋಮವಾರ, 24 ಏಪ್ರಿಲ್ 2023 (19:40 IST)
ಬೆಂಗಳೂರಿನ ಚಿಕ್ಕಪೇಟೆ ಕಾಂಗ್ರೆಸ್‌ ಟಿಕೆಟ್‌ R.V.ದೇವರಾಜ್‌ಗೆ ನೀಡಲಾಗಿದ್ದು, ಟಿಕೆಟ್​​ ಆಕಾಂಕ್ಷಿ ಗಂಗಾಂಬಿಕೆ ಬಂಡಾಯ ಸಾರಿದ್ರು.. ಗಂಗಾಂಬಿಕೆ ಚಿಕ್ಕಪೇಟೆ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಸಿದ್ದಾರೆ.. ನಾಮಪತ್ರ ವಾಪಸ್​​ ಪಡೆಯುವಂತೆ ಗಂಗಾಂಬಿಕೆ ಮನವೊಲಿಸಲು ಕಾಂಗ್ರೆಸ್‌ ನಾಯಕರು ಯತ್ನ ನಡಸಿದ್ದು ಫಲನೀಡಿದೆ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲ ಗಂಗಾಂಬಿಕೆ ಮತ್ತು ಪತಿ ಮಲ್ಲಿಕಾರ್ಜುನ್‌ ಜೊತೆ ಚರ್ಚೆ ನಡೆಸಿ, ನಾಮಪತ್ರ ವಾಪಸ್​​ ಪಡೆಯುವಂತೆ ಮನವಿ ಮಾಡಿದ್ರು..ಇದೀಗ ನಾಮಪತ್ರ ವಾಪಸ್ ಪಡೆಯುವುದಾಗಿ ಗಂಗಾಂಬಿಕೆ ಪತಿ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನಾನಿರತ ಯುವಜನರನ್ನು ಬಂಧಿಸಿ ಜೈಲಿಗೆ ಕಳಿಸಿದ್ದು ನೀಚಕೃತ್ಯ: ಗೋವಿಂದ ಕಾರಜೋಳ

ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ, ನಸೀರ್ ಅಹ್ಮದ್ ಬಿಡುಗಡೆ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಲೆದಂಡ: ಜಮೀರ್ ಅಹ್ಮದ್ ಜೊತೆಗೂ ಮಾತುಕತೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments