Webdunia - Bharat's app for daily news and videos

Install App

ಗಂಗಾಂಬಿಕೆ ನಾಮಪತ್ರ ವಾಪಸ್

Webdunia
ಸೋಮವಾರ, 24 ಏಪ್ರಿಲ್ 2023 (19:40 IST)
ಬೆಂಗಳೂರಿನ ಚಿಕ್ಕಪೇಟೆ ಕಾಂಗ್ರೆಸ್‌ ಟಿಕೆಟ್‌ R.V.ದೇವರಾಜ್‌ಗೆ ನೀಡಲಾಗಿದ್ದು, ಟಿಕೆಟ್​​ ಆಕಾಂಕ್ಷಿ ಗಂಗಾಂಬಿಕೆ ಬಂಡಾಯ ಸಾರಿದ್ರು.. ಗಂಗಾಂಬಿಕೆ ಚಿಕ್ಕಪೇಟೆ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಸಿದ್ದಾರೆ.. ನಾಮಪತ್ರ ವಾಪಸ್​​ ಪಡೆಯುವಂತೆ ಗಂಗಾಂಬಿಕೆ ಮನವೊಲಿಸಲು ಕಾಂಗ್ರೆಸ್‌ ನಾಯಕರು ಯತ್ನ ನಡಸಿದ್ದು ಫಲನೀಡಿದೆ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲ ಗಂಗಾಂಬಿಕೆ ಮತ್ತು ಪತಿ ಮಲ್ಲಿಕಾರ್ಜುನ್‌ ಜೊತೆ ಚರ್ಚೆ ನಡೆಸಿ, ನಾಮಪತ್ರ ವಾಪಸ್​​ ಪಡೆಯುವಂತೆ ಮನವಿ ಮಾಡಿದ್ರು..ಇದೀಗ ನಾಮಪತ್ರ ವಾಪಸ್ ಪಡೆಯುವುದಾಗಿ ಗಂಗಾಂಬಿಕೆ ಪತಿ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಮುಂದಿನ ಸುದ್ದಿ
Show comments