Webdunia - Bharat's app for daily news and videos

Install App

ಗಂಗಮ್ಮದೇಗುಲ ವಿಷ ಪ್ರಸಾದ ಪ್ರಕರಣ: ಸಂಸದ ಹೇಳಿದ್ದೇನು?

Webdunia
ಭಾನುವಾರ, 27 ಜನವರಿ 2019 (14:52 IST)
ಗಂಗಮ್ಮ‌ದೇಗುಲದ ‌ವಿಷ ಪ್ರಸಾದ ಪ್ರಕರಣ ನಡೆದ ಘಟನಾ ಸ್ಥಳಕ್ಕೆ ‌ಸಂಸದ ಭೇಟಿ ನೀಡಿದ್ದಾರೆ.

ಸಂಸದ ಕೆ. ಹೆಚ್‌. ಮುನಿಯಪ್ಪ ಭೇಟಿ ನೀಡಿ, ಅಸ್ವಸ್ಥಗೊಂಡವರನ್ನು ವಿಚಾರಿಸಿದರು. ಕೋಲಾರ ಲೋಕಸಭಾ ಕ್ಷೇತ್ರದ ಸಂಸದ‌ ಮುನಿಯಪ್ಪ,  ಚಿಂತಾಮಣಿ ಡೆಕ್ಕನ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರನ್ನು ಭೇಟಿ ಮಾಡಿದರು.

ಪ್ರಸಾದ ಹಂಚಿದವರ ಬಗ್ಗೆ ಈಗಾಗಾಲೇ ವಿಚಾರಣೆ ನಡೆಯುತ್ತಿದೆ.‌ ಪೊಲೀಸ್ ಇಲಾಖೆ ಹಗೂ ಆರೋಗ್ಯ ಇಲಾಖೆ  ಚುರುಕು ಗತಿಯಲ್ಲಿ ವಿಚಾರಣೆ ನಡೆಸುತ್ತಿದೆ. ಶೀಘ್ರ ಆರೋಪಿಗಳನ್ನು ಪತ್ತೆ ಹಚ್ಚುವ ಸಾಧ್ಯತೆ ಇದೆ. ಅವರಿಗೆ ಕಠಿಣ ಶಿಕ್ಷೆಯಾಗುವಂತೆ  ಒತ್ತಾಯಿಸುತ್ತೇನೆ ಎಂದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments