Webdunia - Bharat's app for daily news and videos

Install App

ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ : ಸಿಎಂ ಬೊಮ್ಮಾಯಿ ಟೀಕೆ

Webdunia
ಸೋಮವಾರ, 23 ಜನವರಿ 2023 (20:13 IST)
ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್ ಆಗಿದ್ದು, ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್‌ನವರು ಮಾತನಾಡೋದೆ ಹಾಸ್ಯಾಸ್ಪದವಾಗಿದೆ ಎಂದು ಕಾಂಗ್ರೆಸ್ ಪ್ರತಿಭಟನೆಗೆ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.ಕಾಂಗ್ರೆಸ್‌ನ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಾತನಾಡಿದ ಅವರು , ಲೋಕಾಯುಕ್ತ ಸಂಸ್ಥೆ ಮುಚ್ಚಿದಂತಹ ಪುಣ್ಯಾತ್ಮರು ಇಂದು ಪ್ರತಿಭಟನೆ ಮಾಡುತ್ತಿದ್ದಾರೆ.ಸ್ವತಂತ್ರ ಸಂಸ್ಥೆ ಲೋಕಾಯುಕ್ತವನ್ನು ಯಾಕೆ ಮುಚ್ಚಿದ್ದು ಎಂದು ಗೊತ್ತಿದೆ. 69 ಪ್ರಕರಣ ಅವರ ಮೇಲಿತ್ತು.ಅದಕ್ಕಾಗಿ ಲೋಕಾಯುಕ್ತವನ್ನು ಮುಚ್ಚಿದರು ಎಂದು ಆರೋಪಿಸಿದರು.ಭ್ರಷ್ಟಾಚಾರ ಎನ್ನುವುದು ಕಾಂಗ್ರೆಸ್ ಸರ್ಕಾರದ ಆಡಳಿತ ಭಾಗವಾಗಿತ್ತು. ಅವರು ಮಾಡಿದ ಕರ್ಮಕಾಂಡ ಮುಚ್ಚಿ ಹಾಕಲು ಲೋಕಾಯುಕ್ತ ಮುಚ್ಚಿದರು. ಜನ ಇದನ್ನು ಒಪ್ಪಲ್ಲ. ಅವರ ಎಲೆಯಲ್ಲಿ ಕತ್ತೆ ಬಿದ್ದಿದೆ ಅದನ್ನು ಮೊದಲು ನೋಡಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಗೆಲ್ಲಲು ಸಾಧ್ಯವಿಲ್ಲ, ಅದಕ್ಕೇ ರಾಹುಲ್ ಗಾಂಧಿ ನಾಟಕ: ಬಿವೈ ವಿಜಯೇಂದ್ರ

ಒಂದು ಲಕ್ಷಕ್ಕೂ ಅಧಿಕ ನೌಕರರಿಗೆ ಸಂಬಳವೇ ಆಗಿಲ್ಲ: ಇನ್ನೂ ಕುರ್ಚಿಯಲ್ಲಿರಬೇಕಾ ಆರ್ ಅಶೋಕ್ ಟಾಂಗ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನನ್ನ ಹೆಸರು ವೋಟರ್ ಲಿಸ್ಟ್ ನಲ್ಲಿಲ್ಲ ಎಂದು ಸುಳ್ಳು ಹೇಳಿದ್ರಾ ತೇಜಸ್ವಿ ಯಾದವ್

ಮುಂದಿನ ಸುದ್ದಿ
Show comments