Webdunia - Bharat's app for daily news and videos

Install App

ಕೆನಡಾದಲ್ಲಿ ಗ್ಯಾಂಗ್​ಸ್ಟರ್ ಸುಖ ದುನೆಕೆ ಹತ್ಯೆ

Webdunia
ಶುಕ್ರವಾರ, 22 ಸೆಪ್ಟಂಬರ್ 2023 (19:21 IST)
ಕೆನಡಾದ ಮೊಗಾ ಜಿಲ್ಲೆಯಲ್ಲಿ ದವೀಂದರ್ ಬಾಂಬಿಹಾ ಗ್ಯಾಂಗ್‌ನ ಸುಖದುಲ್ ಸಿಂಗ್ ಅಲಿಯಾಸ್ ಸುಖ ದುನೆಕೆಯನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆಯು ಜೂನ್ 19 ರಂದು ಸರ್ರೆಯಲ್ಲಿ ನಡೆದ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಂತೆಯೇ ಇದೆ. ಆರೋಪಿಗಳು ಸುಖದುಲ್ ಸಿಂಗ್ ಅಲಿಯಾಸ್ ಸುಖ ದುನೆಕೆ ಮೇಲೆ ಸುಮಾರು 15 ಗುಂಡುಗಳನ್ನು ಹಾರಿಸಿದ್ದಾರೆ. 2017 ರಲ್ಲಿ ನಕಲಿ ದಾಖಲೆಗಳ ಸಹಾಯದಿಂದ ದುನೆಕೆ ಭಾರತದಿಂದ ಕೆನಡಾಕ್ಕೆ ಪರಾರಿಯಾಗಿದ್ದ, ಸುಖದುಲ್ ಸಿಂಗ್ ವಿರುದ್ಧ ಏಳು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಪಂಜಾಬ್ ಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಕನಿಷ್ಠ 29 ಗ್ಯಾಂಗ್​ಸ್ಟರ್​ಗಳಿದ್ದಾರೆ. ಕಾನೂನಿನಿಂದ ತಪ್ಪಿಸಿಕೊಳ್ಳಲು ಭಾರತದ ಹೊರಗೆ ಆಶ್ರಯ ಪಡೆಯುತ್ತಿದ್ದಾರೆ. ಅವರು ಹಲವು ವರ್ಷಗಳ ಹಿಂದೆ ಭಾರತದ ಪಾಸ್‌ಪೋರ್ಟ್‌ನಲ್ಲಿ ಅಥವಾ ನಕಲಿ ಪ್ರಯಾಣ ದಾಖಲೆಗಳ ಸಹಾಯದಿಂದ ನೇಪಾಳದ ಮೂಲಕ ಬೇರೆ ದೇಶಕ್ಕೆ ಹೋಗಿದ್ದರು. ಸುಖದುಲ್ ಸಿಂಗ್ ದುನೆಕೆ ಮೋಸ್ಟ್ ವಾಂಟೆಡ್ ಅರ್ಶ್ ದಲ್ಲಾ ಗ್ಯಾಂಗ್‌ಗೆ ಸಂಬಂಧ ಹೊಂದಿದ್ದಾನೆ. ಸುಖದುಲ್ ಸಿಂಗ್ ದುನೆಕೆ ಟಾರ್ಗೆಟ್​ ಕಿಲ್ಲಿಂಗ್​ನಲ್ಲಿ ಕುಖ್ಯಾತಿ ಪಡೆದಿದ್ದ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Case: ಮಾಧ್ಯಮಗಳಲ್ಲಿ ಫೋಸ್ಟ್ ಹಂಚಿದವರಿಗೆ ನಡುಕ ಶುರು, ಯಾಕೆ ಗೊತ್ತಾ

Pahalgam Attack: ಪಾಕ್ ಯುವತಿ ಜತೆಗಿನ ಮದುವೆಯನ್ನು ಗುಟ್ಟಾಗಿಟ್ಟ ಯೋಧನಿಗೆ ಇದೀಗ ಪರದಾಡುವ ಸ್ಥಿತಿ

20ವರ್ಷಗಳಿಂದ ಕೈಯನ್ನು ಕೆಳಗಿಳಿಸದೆ ಕುಂಭಮೇಳದಲ್ಲಿ ಸುದ್ದಿಯಾಗಿದ್ದ ಬಾಬಾ ಇದೀಗ ದುಬಾರಿ ಕಾರಿನ ಒಡೆಯ

ಉಗ್ರರನ್ನು ಪೋಷಿಸುವ ಪಾಕ್‌ಗೆ ಮತ್ತಷ್ಟು ಪೆಟ್ಟುಕೊಟ್ಟ ಕೇಂದ್ರ: ಮೇಲ್‌ಗಳು, ಪಾರ್ಸೆಲ್‌ಗಳ ವಿನಿಮಯಕ್ಕೂ ಬ್ರೇಕ್‌

ಪತ್ನಿ ಮೂವರನ್ನು ಮಕ್ಕಳನ್ನು ಬಿಟ್ಟು ಕೆಲಸಕ್ಕೆ ಹೋದಾ ಗಂಡನಿಗೆ ವಾಪಾಸ್‌ ಬರುವಾಗ ಕಾದಿತ್ತು ಶಾಕ್‌

ಮುಂದಿನ ಸುದ್ದಿ
Show comments