ರಾಜ್ಯ ವಿವಿಧೆಡೆ ಗಾಂಜಾ, ಚಿನ್ನ ಜಪ್ತಿ

Webdunia
ಭಾನುವಾರ, 9 ಏಪ್ರಿಲ್ 2023 (14:23 IST)
ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 39 ಲಕ್ಷ ಮೌಲ್ಯದ 66 ಕೆಜಿಯ ಬೆಳ್ಳಿ ಆಭರಣಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್ ಬಳಿ ದಾವಣಗೆರೆ ತಹಶೀಲ್ದಾರ್ ಡಾ. M.B. ಅಶ್ವತ್ ಅವರ ನೇತೃತ್ವದ ತಂಡ ತಪಾಸಣೆ ನಡೆಸುತ್ತಿದ್ದಾಗ BMW ಕಾರಿನಲ್ಲಿ ಯಾವುದೇ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಇದನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಕಲಬುರಗಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 8 ಕೆಜಿ ಗಾಂಜಾ ವಶಕ್ಕೆ ಪಡೆದು, ಗಾಂಜಾ ಸಾಗಾಟ ಮಾಡುತ್ತಿದ್ದವರನ್ನು ಬಂಧಿಸಿದ್ದಾರೆ.. ಸೈಯದ್ ಅಬ್ದುಲ್ ಬಂಧಿತ ಗಾಂಜಾ ಸಾಗಾಟಗಾರ.. ಅಂತೆಯೇ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.. ಮೊಹಮ್ಮದ್ ಬೇಗ್ ಬಂಧಿತ ವ್ಯಕ್ತಿ. ಈತನಿಂದ 13 ಸಾವಿರ ರೂ. ಗಳ ಒಟ್ಟು 960 ಗ್ರಾಂ ತೂಕದ ಒಣ ಗಾಂಜಾ, ಒಂದು ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಉಪಯೋಗಿಸಿದ ಓಮಿನಿ ವಾಹನ ಜಪ್ತಿ ಮಾಡಲಾಗಿದೆ. ಮತ್ತೊಂದೆಡೆ ಗದಗದ ಬಿಂಕದಕಟ್ಟಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 8 ಲಕ್ಷ ರೂ. ಮೌಲ್ಯದ 78 ರೇಷ್ಮೆ ಸೀರೆಗಳನ್ನು ಸೀಜ್ ಮಾಡಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

32 ವಾಹನಗಳು, 4 ಟಾರ್ಗೆಟ್: ಬೆಚ್ಚಿ ಬೀಳಿಸುವಂತಿದೆ ಟೆರರ್ ಗ್ಯಾಂಗ್ ನ ಸ್ಟೋರಿ

ರೈತರ ನೆರೆ ಪರಿಹಾರ ಭರವಸೆಗೇ ಸೀಮಿತಿ, ದುಡ್ಡು ಬಂದಿಲ್ಲ: ಆರ್ ಅಶೋಕ್ ವಾಗ್ದಾಳಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಟೆರರ್ ವೈದ್ಯ ಗ್ಯಾಂಗ್ ಅರೆಸ್ಟ್ ಆಗಿ ಭಾರತವನ್ನು ಸೇವ್ ಮಾಡಿದ್ದಕ್ಕೆ ಮೂಲ ಕಾರಣ ಇದೇ ಐಪಿಎಸ್ ಆಫೀಸರ್

ಭಯೋತ್ಪಾದಕ ಚಟುವಟಿಕೆಗೆ ವೈದ್ಯರನ್ನೇ ಬಳಸಿದ್ದು ಯಾಕೆ: ಇಲ್ಲಿದೆ ಶಾಕಿಂಗ್ ಕಾರಣ

ಮುಂದಿನ ಸುದ್ದಿ
Show comments