Webdunia - Bharat's app for daily news and videos

Install App

25 ಲಕ್ಷ ಮೌಲ್ಯದ ಗಾಂಜಾ ಗಿಡಗಳು ಜಪ್ತಿ- ಒಬ್ಬನ ಬಂಧನ

Webdunia
ಮಂಗಳವಾರ, 24 ಅಕ್ಟೋಬರ್ 2023 (15:07 IST)
ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಔರಾದ್ ತಾಲ್ಲೂಕಿನ ವಿಜಯನಗರ ತಾಂಡಾದ  ರೈತರೊಬ್ಬರು ತಮ್ಮ ಹೊಲದಲ್ಲಿ ಬೆಳೆದ 179 ಗಾಂಜಾ ಗಿಡಗಳನ್ನು ಪೊಲೀಸರು  ಪತ್ತೆ ಮಾಡಿದ್ದಾರೆ.ಈ ಸಂಬಂಧ ಆರೋಪಿ ರೈತ ಶಿವಾಜಿ ರಾಠೋಡ್ನನ್ನು ಬಂಧಿಸಿ ₹ 25.54 ಲಕ್ಷ ಮೌಲ್ಯದ 63.86 ಕೆಜಿ ಗಾಂಜಾ ಗಿಡಗಳು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಸಿಪಿಐ ರಘುವೀರಸಿಂಗ್ ಠಾಕೂರ್ ನೇತೃತ್ವದಲ್ಲಿ ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ ಅವರ ಸಮಕ್ಷಮದಲ್ಲಿ ಸಂತಪುರ ಹಾಗೂ ಚಿಂತಾಕಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಶಿವಾಜಿ ರಾಠೋಡ್ ತನ್ನ ಸರ್ವೆ ಸಂಖ್ಯೆ 85ರಲ್ಲಿ ಹತ್ತಿ ಹಾಗೂ ತೊಗರಿ ಬೆಳೆ ನಡುವೆ ಅಲ್ಲಲ್ಲಿ ಸುಮಾರು 179 ಗಾಂಜಾ ಗಿಡಗಳು ಬೆಳೆದಿರುವುದು ಪತ್ತೆ ಮಾಡಿ ಅವುಗಳನ್ನು ವಶಕ್ಕೆ ಪಡೆದಿದ್ದಾರೆ. ಸಂತಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

ಮುಂದಿನ ಸುದ್ದಿ
Show comments