Webdunia - Bharat's app for daily news and videos

Install App

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ: ಭದ್ರಾವತಿಯಲ್ಲಿ ಬಿಗಿ ಭದ್ರತೆ

Webdunia
ಶುಕ್ರವಾರ, 1 ಸೆಪ್ಟಂಬರ್ 2017 (16:46 IST)
ಶಿವಮೊಗ್ಗ: ಭದ್ರಾವತಿಯ ಹೊಸಮನೆಯಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ನಡೆಯಲಿದೆ. ಗಣಪತಿ ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಿರದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಭದ್ರಾವತಿಯಲ್ಲಿ ಭದ್ರತೆಗಾಗಿ ಎಸ್ಪಿ, ಒಬ್ಬರು ಎಎಸ್ಪಿ, 6 ಡಿಎಸ್ಪಿ, 12 ಸಿಪಿಐ, 28 ಪಿಎಸ್ಐ, 74 ಎಎಸ್ಐ, 197 ಹೆಡ್ ಕಾನ್ಸ್ಟೇಬಲ್, 650 ಪಿಸಿ, 4 ಕೆಎಸ್ಆರ್ಪಿ ಬೆಟಾಲಿಯನ್, 9 DAR, 2 ANS, 1 QRT, 1 DSWAT ಸೇರಿದಂತೆ ದಿವ್ಯದೃಷ್ಟಿ ವಾಹನ ಹಾಗೂ ಅಗ್ನಿವೇಷ್ ಕ್ಯಾಮೆರಾ ಸೇರಿದಂತೆ 2 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ನಾಳೆ ಜಿಲ್ಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ ಸಹ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಭದ್ರತಾ ದೃಷ್ಟಿಯಿಂದ ಶಿವಮೊಗ್ಗ ಎಸ್ಪಿ ಅಭಿನವ್ ಕರೆ ನೇತೃತ್ವದಲ್ಲಿ ಇಂದು ಪೊಲೀಸ್ ಸಿಬ್ಬಂದಿ ಜಾಗೃತ ಪಥಸಂಚಲನ ನಡೆಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments